• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM3299
    Recent

    ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

    17/04/2021 : 7:14 PM

    ಮಂಗಳೂರು ವಿಮಾನ ನಿಲ್ದಾಣದಿಂದ ಅದಾನಿ ಹೆಸರು ಕೈಬಿಡದಿದ್ದರೆ ಉಗ್ರ ಪ್ರತಿಭಟನೆ: ಐವನ್ ಡಿಸೋಜ

    14/04/2021 : 7:32 PM

    ಉಡುಪಿ: ಮತ್ತೆ75 ಮಂದಿಗೆ ಕೊರೋನ ಪಾಸಿಟವ್!

    14/04/2021 : 12:52 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM2011
    Recent

    ರುಚಿಕರ ಬೂಂದಿ ರಾಯಿತಾ ಹೀಗೆ ತಯಾರಿಸಿ!

    22/03/2021 : 7:52 PM

    ನಾ ಕಂಡ ಸ್ವರ್ಗ…!

    13/03/2021 : 10:56 PM

    ಆಫ್ ಲೈನ್ ಕ್ಲಾಸ್ ಶುರುವಾಗಿಯೇ ಬಿಟ್ಟಿತು…..

    09/03/2021 : 1:23 PM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಉಡುಪಿಯಲ್ಲಿ ಆಶಾ ಕಾರ್ಯಕರ್ತೆಗೆ ಕೆಟ್ಟದಾಗಿ ಬೈದು, ಕೊಲೆ ಬೆದರಿಕೆ
ಸಿ - ಸ್ಪೆಶಲ್

ಉಡುಪಿಯಲ್ಲಿ ಆಶಾ ಕಾರ್ಯಕರ್ತೆಗೆ ಕೆಟ್ಟದಾಗಿ ಬೈದು, ಕೊಲೆ ಬೆದರಿಕೆ

newssubeditor newssubeditorBy newssubeditor newssubeditor28/04/2020 : 7:49 AMUpdated:28/04/2020 : 8:51 AMNo Comments1 Min Read

ಉಡುಪಿ‌: ಜಿಲ್ಲೆಯ ಕುಂದಾಪುರ‌ ತಾಲೂಕಿನಲ್ಲಿ ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯರನ್ನು ಬೆದರಿಸಿ, ಕರ್ತವ್ಯ ನಿರ್ವಹಿಸದಂತೆ ಅಡ್ಡಿ ಪಡಿಸಿರುವ ಘಟನೆ ನಡೆದಿದೆ.‌‌

ಸಂದೀಪ ಮೇಸ್ತ ಮತ್ತು ಮಹೇಶ್ ಖಾರ್ವಿ ಆಶಾ ಕಾರ್ಯಕರ್ತೆಗೆ ಕೆಟ್ಟದಾಗಿ ಬೈದು ನಿಂದಿಸಿ ಬೆದರಿಸಿದ ಆರೋಪಿಗಳು.

ಲಾಕ್ ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ ಮೇಸ್ತ ಎಂಬಾತನಿಗೆ‌ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು.‌‌ ಆದರೆ, ಸಂದೀಪ್ ಕ್ವಾ‌ರಂಟೈನ್ ಉಲ್ಲಂಘಿಸಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್’ನನ್ನ ಮನೆಯಲ್ಲಿರುವಂತೆ ಸೂಚನೆ ನೀಡಿದ ಬೆನ್ನಲ್ಲೇ, ಸಂದೀಪ್‌‌ ಹಾಗೂ ಆತನ ಗೆಳೆಯ ಮಹೇಶ್ ಖಾರ್ವಿಯಿಂದ ಲಕ್ಷ್ಮೀ ಅವರಿಗೆ ಕೊಲೆ ಬೆದರಿಕೆ ಬಂದಿದೆ.

ಕುಂದಾಪುರ‌ ತಾಲೂಕಿನ ಮುದ್ದುಗಡ್ಡೆಯಲ್ಲಿ ಬದುಕಲು ಬಿಡಲ್ಲ ಎಂದು ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ‌ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕಳೆದ ಕೆಲ‌ ದಿನದ ಹಿಂದೆ 22ರಂದು ಉಡುಪಿ ಜಿಲ್ಲೆಯ ಪಡುಬಿದ್ರಿ ತಾಲೂಕಿನ ಉಚ್ಚಿಲದಲ್ಲಿ ಆರೋಗ್ಯ ಸಹಾಯಕಿ‌ ಶ್ಯಾಮಲಾ‌ ಅವರ ಮೇಲೆ ಹಲ್ಲೆ‌ ಯತ್ನ, ಜೀವ ಬೆದರಿಕೆ‌ ಘಟನೆ ನಡೆದಿತ್ತು. ಮಾಸ್ಕ್ ಹಾಕಿ ಅನ್ನೋ‌ ಬುದ್ದಿ ಮಾತು ಹಾಗೂ ಹೊರ‌ ಜಿಲ್ಲೆಯಿಂದ ಬರುವ ಬಗ್ಗೆ ಪ್ರಶ್ನಿಸಿದಕ್ಕೆ ಈ ಪ್ರಕರಣ ನಡೆದಿತ್ತು.

Share. Facebook Twitter Pinterest LinkedIn Tumblr Email
Previous Articleವಿಟ್ಲದಲ್ಲಿ ತರಕಾರಿ ಅಂಗಡಿಗೆ ಬೆಂಕಿ: ನಗದು ಸಹಿತ ತರಕಾರಿ ಧ್ವಂಸ
Next Article ಅಂದು ಭಾಗವತ ಪಟ್ಲ ಸಂಯಮ ಕಳೆದುಕೊಳ್ಳುತ್ತಿದ್ದರೆ ರಣರಂಗವೇ ಆಗುತ್ತಿತ್ತು…!!!

Related Posts

ಬುಲೆಟ್ ವೇಗದಲ್ಲಿ ಹಬ್ಬುತ್ತಿದೆ ಕೊರೊನಾ 2ನೇ ಅಲೆ; ರಾಜ್ಯದಲ್ಲಿ 80 ಸಾವು!

17/04/2021 : 7:20 PM

ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

17/04/2021 : 7:14 PM

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಬುಲೆಟ್ ವೇಗದಲ್ಲಿ ಹಬ್ಬುತ್ತಿದೆ ಕೊರೊನಾ 2ನೇ ಅಲೆ; ರಾಜ್ಯದಲ್ಲಿ 80 ಸಾವು!

17/04/2021 : 7:20 PM

ಕರ್ತವ್ಯದಲ್ಲಿ ಪೋಲಿಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ!

17/04/2021 : 7:14 PM

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.