• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    Winner Announcement – Ms. Uthhan Global 2022, Website Model Contest

    04/06/2022 : 1:13 PM

    ಧರ್ಮಸ್ಥಳದಲ್ಲಿ ಅಪರೂಪದ ಹಾವು ಪತ್ತೆ

    29/05/2022 : 8:17 AM

    ಮಂಗಳೂರು: ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನ ಅಂಶ; ಮಾಲಿನ್ಯದ ಮೂಲ ಪತ್ತೆ ಹಚ್ಚಲು ಸೂಚನೆ

    28/05/2022 : 9:01 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಕಣ್ಣಿಗೆ ಕಾಣುವ ದೇವರು ಅಪ್ಪ

    19/06/2022 : 4:07 PM

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಏನು..?
ಸಿ - ಸ್ಪೆಶಲ್

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳು ಏನು..?

News EditorBy News Editor18/09/2021 : 10:32 AMUpdated:18/09/2021 : 10:37 AM7 Comments2 Mins Read

ಗೋಡಂಬಿಯನ್ನು ಅತಿ ಹೆಚ್ಚು ತಿಂದರೆ ಪಿತ್ತ, ಬೊಜ್ಜು ಹೆಚ್ಚುತ್ತದೆ ಎಂಬು ಮಾತು ಸುಳ್ಳು. ಫೈಬರ್​, ಕಾರ್ಬೋಹೈಡ್ರೇಟ್​, ಮೆಗ್ನಿಶಿಯಂ, ಜಿಂಕ್, ವಿಟಮಿನ್​​ ಕೆ, ಬಿ6 ಸೇರಿದಂತೆ ಅಪಾರ ಪೋಷಕಾಂಶ ಹೊಂದಿರುವ ಗೋಡಂಬಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿದೆ. ಡಯಾಬಿಟಿಸ್ ಇದ್ದವರಿಗಂತೂ ಗೋಡಂಬಿ ರಾಮಬಾಣ. ಗೊತ್ತಿರಲಿ.. ಗೋಡಂಬಿಯಲ್ಲಿರುವ ಪೋಷಕಾಂಶಗಳು ಕೇವಲ ದೇಹಕ್ಕೆ ಅಷ್ಟೇ ಅಲ್ಲ, ಚರ್ಮ ಮತ್ತು ತಲೆಗೂದಲ ರಕ್ಷಣೆಗೂ ಸಾಕಷ್ಟು ನೆರವಾಗುತ್ತದೆ.

ಗೋಡಂಬಿಯಲ್ಲಿ ತಾಮ್ರ, ಸತು, ಮೆಗ್ನೀಶಿಯಂ, ಕಬ್ಬಿಣ ಮತ್ತು ರಂಜಕದಂತಹ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರ ಜೊತೆಯಲ್ಲಿ ಇದು ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ಜತೆಗೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅಧಿಕ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ತೂಕ ಇಳಿಕೆಗೆ ಸಹಾಯಕ
ಕಡಲೆಕಾಯಿ, ಬಾದಾಮಿಗೆ ಹೋಲಿಸಿದರೆ ಗೋಡಂಬಿ ಬೀಜಗಳಲ್ಲಿ ಕೊಬ್ಬು ಮತ್ತು ಕ್ಯಾಲೊರಿ ಅಂಶ ಕಡಿಮೆ. ಹಾಗಾಗಿ ಇದು ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ. ದೇಹದಕ್ಕೆ ಬೇಕಾದ ವಿಟಮಿನ್, ಕ್ಯಾಲೊರಿಯನ್ನು ಒದಗಿಸುತ್ತದೆ. ಉತ್ತಮ ಫೈಬರ್​ಯುಕ್ತವಾಗಿರುವದರಿಂದ ಆರೋಗ್ಯಕ್ಕೆ ಉತ್ತಮ.

ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ
ಎಲ್​ಡಿಎಲ್​ ಮತ್ತು ಹೆಚ್​ಡಿಎಲ್​ ಎಂಬ ಎರಡು ಕೊಲೆಸ್ಟ್ರಾಲ್​ಗಳನ್ನು ಇದು ಹೊಂದಿದೆ. ಎಲ್​ಡಿಎಲ್​ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಗೋಡಂಬಿಯನ್ನು ಆಹಾರದಲ್ಲಿ ಸೇರಿಸುವುದು ಹೆಚ್​ಡಿಎಲ್​ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹೃದಯಕ್ಕೆ ಒಳ್ಳೆಯದು
ವಾರಕ್ಕೆ ನಾಲ್ಕು ಬಾರಿ ಗೋಡಂಬಿಯನ್ನು ಸೇವಿಸುವವರಿಗೆ ಹೃದಯದ ಖಾಯಿಲೆಯ ಅಪಾಯವು ಶೇ.37ರಷ್ಟು ಕಡಿಮೆ. ಗೋಡಂಬಿ ಹೃದಯ ನಾಳದ ಖಾಯಿಲೆಗಳ ಅಪಾಯವನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ.

ಜೀವಕೋಶದ ಹಾನಿಯನ್ನು ತಡೆಗಟ್ಟುತ್ತದೆ
ಗೋಡಂಬಿ ಬೀಜಗಳು ಉತ್ಕರ್ಷಣ ನಿರೋಧಕ ಅಂಶಕ್ಕೆ ಹೆಸರುವಾಸಿಯಾಗಿದೆ. ಅವು ಹಾನಿ ಉಂಟುಮಾಡುವ ಕೋಶಗಳನ್ನು ತಡೆಯಲು ಸಹಾಯ ಮಾಡುತ್ತವಡ. ದೇಹವನ್ನು ರೋಗಗಳಿಂದ ರಕ್ಷಿಸುತ್ತವೆ. ಜತೆಗೆ ಉರಿಯೂತವನ್ನು ಕಡಿಮೆ ಮಾಡುತ್ತವೆ. ಹುರಿದ ಗೋಡಂಬಿ ಹಸಿ ಗೋಡಂಬಿಗಿಂತ ಹೆಚ್ಚಿನ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿದೆ.

ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್‌ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್‌ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ಗೋಡಂಬಿ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಗೋಡಂಬಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಹೀಗಾಗಿ ಇದು ನಿಧಾನವಾಗಿ ಮತ್ತು ಸ್ಥಿರವಾಗಿ ಗ್ಲುಕೋಸ್ಅನ್ನು ಬಿಡುಗಡೆ ಮಾಡುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳವನ್ನು ತಡೆಯಲು ಸಹಾಯಕ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.

Share. Facebook Twitter Pinterest LinkedIn Tumblr Email
Previous Articleಪುತ್ತೂರು: ಸಂಬಳ ನೀಡದೆ ಕೆಲಸದಿಂದ ವಜಾ… ಹಿರಿಯ ಅರಣ್ಯಾಧಿಕಾರಿಗಳಿಂದ ಅನ್ಯಾಯ
Next Article ಅಫ್ಘಾನಿಸ್ತಾನದ ಕಾಬೂಲ್​​ ಏರ್​ಪೋರ್ಟ್ ಮೇಲೆ ನಡೆಸಿದ ಡ್ರೋನ್​ ದಾಳಿ ತಪ್ಪು… ಕ್ಷಮೆ ಕೇಳಿದ ಅಮೆರಿಕ

Related Posts

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

ಕಣ್ಣಿಗೆ ಕಾಣುವ ದೇವರು ಅಪ್ಪ

19/06/2022 : 4:07 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

7 Comments

  1. Новые танцы 6 выпуск on 23/09/2021 : 11:04 AM 11:04 AM

    Новые танцы 6 выпуск

  2. американские истории ужасов смотреть онлайн в хорошем on 26/09/2021 : 2:44 PM 2:44 PM

    paypal log in, komoot американские истории ужасов смотреть онлайн в хорошем
    вк, airbnb

  3. американская история ужасов 8 on 27/09/2021 : 3:34 PM 3:34 PM

    airbnb, hardwaredealz американская история ужасов 8 coinbase, hd filme

  4. Психолог Онлайн on 28/09/2021 : 4:35 PM 4:35 PM

    Цены на услуги и консультации психолога.

    Психолог Онлайн
    Консультация психолога онлайн.
    Услуги консультации психолога.

    Профессиональные психологи.
    Консультация психолога. Услуги аналитического психолога,
    психотерапевта. Онлайн-консультация у
    психолога.

  5. Миллиарды 6 сезон 1 серия on 30/09/2021 : 3:44 AM 3:44 AM

    Миллиарды 6 сезон 1 серия

  6. лучшие фильмы 2021 дюна смотреть онлайн on 02/10/2021 : 11:47 AM 11:47 AM

    Смотреть кино, сериалы, мультфильмы
    все сезоны и серии подряд лучшие фильмы 2021 дюна смотреть онлайн
    смотреть популярные фильмы 2021-2021 года легально онлайн

  7. hook in an essay on 12/11/2021 : 10:04 PM 10:04 PM

    I enjoy browsing your websites. With thanks! http://multiessay.com

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

ಕಣ್ಣಿಗೆ ಕಾಣುವ ದೇವರು ಅಪ್ಪ

19/06/2022 : 4:07 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

04/06/2022 : 1:54 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.