• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM3264
    Recent

    ಮಂಗಳೂರು ವಿಮಾನ ನಿಲ್ದಾಣದಿಂದ ಅದಾನಿ ಹೆಸರು ಕೈಬಿಡದಿದ್ದರೆ ಉಗ್ರ ಪ್ರತಿಭಟನೆ: ಐವನ್ ಡಿಸೋಜ

    14/04/2021 : 7:32 PM

    ಉಡುಪಿ: ಮತ್ತೆ75 ಮಂದಿಗೆ ಕೊರೋನ ಪಾಸಿಟವ್!

    14/04/2021 : 12:52 AM

    ಆಕೀಫ್ ಕೊಲೆ ಕೃತ್ಯವನ್ನು ಖಂಡಿಸಿ ಕೆ.ಸಿ ರೋಡ್’ನಲ್ಲಿ ಬೃಹತ್ ಪ್ರತಿಭಟನೆ!

    12/04/2021 : 8:28 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM1976
    Recent

    ರುಚಿಕರ ಬೂಂದಿ ರಾಯಿತಾ ಹೀಗೆ ತಯಾರಿಸಿ!

    22/03/2021 : 7:52 PM

    ನಾ ಕಂಡ ಸ್ವರ್ಗ…!

    13/03/2021 : 10:56 PM

    ಆಫ್ ಲೈನ್ ಕ್ಲಾಸ್ ಶುರುವಾಗಿಯೇ ಬಿಟ್ಟಿತು…..

    09/03/2021 : 1:23 PM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಸುಲಭವಾಗಿ ಮಾಡಬಹುದು ಎಗ್‌ ಚಿಲ್ಲಿ
ಸಿ - ಸ್ಪೆಶಲ್

ಸುಲಭವಾಗಿ ಮಾಡಬಹುದು ಎಗ್‌ ಚಿಲ್ಲಿ

newscordinator newscordinatorBy newscordinator newscordinator03/10/2020 : 6:37 PM1 Comment2 Mins Read

ಮೊಟ್ಟೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮೊಟ್ಟೆ ಎನ್ನುವುದು ಸಂಪೂರ್ಣ ಆಹಾರಗಳಲ್ಲಿ ಒಂದು. ಇದರಲ್ಲಿ ಇರುವ ಸೆಲೆನಿಯಮ್ ಡಿ, ಬಿ6, ಬಿ12, ಸತು, ಕಬ್ಬಿಣ ಮತ್ತು ತಾಮ್ರದಂತಹ ಖನಿಜಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ. ಮೊಟ್ಟೆಯಲ್ಲಿ ಇರುವ ಹಳದಿ ಲೋಳೆಯು ಬಿಳಿ ಲೋಳೆಗಳಿಗಿಂತ ಹೆಚ್ಚು ಕ್ಯಾಲೋರಿ ಮತ್ತು ಕೊಬ್ಬನ್ನು ಹೊಂದಿರುತ್ತದೆ. ಅವು ವಿಟಮಿನ್ ಎ, ಡಿ, ಇ ಮತ್ತು ಕೆ ಅನ್ನು ಒಳಗೊಂಡಿದೆ. ಇನ್ನೂ ಈ ಮೊಟ್ಟೆಗಳ ಸೇವನೆಯನ್ನು ವಿವಿಧ ಬಗೆಯಲ್ಲಿ ಮಡಲಾಗುವುದು. ಇತರ ನೈಸರ್ಗಿಕ ಆಹಾರ ಪದಾರ್ಥಗಳೊಂದಿಗೆ ಇದನ್ನು ಬೆರೆಸಿ ಸವಿಯುವುದು. ಕಚ್ಚಾ ಮೊಟ್ಟೆಯನ್ನು ಬೇಯಿಸಿ ತಿನ್ನುವುದು ಅಥವಾ ಮೊಟ್ಟೆಯ ರಸವನ್ನು ನೇರವಾಗಿ ಇತರ ಆಹಾರ ಪದಾರ್ಥಗಳಲ್ಲಿ ಬಳಸುವುದು ಮಾಡಲಾಗುತ್ತದೆ. ಇದರಲ್ಲಿ ಎಗ್‌ ಚಿಲ್ಲಿಯೂ ಒಂದು. ಚಪಾತಿ, ಅನ್ನ ಜೊತೆ ತಿನ್ನಲು ತುಂಬಾನೇ ರುಚಿಯಾಗಿರುತ್ತದೆ. ನೀವು ಎಗ್‌ ಚಿಲ್ಲಿ ಪ್ರಿಯರಾಗಿದ್ದರೆ, ನಿಮ್ಮಿಷ್ಟದ ಎಗ್‌ ಚಿಲ್ಲಿ ರೆಸಿಪಿಯನ್ನು ಸುಲಭದಲ್ಲಿ ಮಾಡಬಹುದಾಗಿದ್ದು, ವಿಧಾನ ಇಲ್ಲಿದೆ ನೋಡಿ..

ಬೇಕಾಗುವ ಪದಾರ್ಥಗಳು:

ಮೊಟ್ಟೆ 4 ರಿಂದ 6
ಹಸಿಮೆಣಸು 5
ಈರುಳ್ಳಿ 3
ಶುಂಠಿ ಸ್ವಲ್ಪ
ಕ್ಯಾಪ್ಸಿಕಮ್‌ (ದೊಣ್ಣೆ ಮೆಣಸು)1
ಬೆಳ್ಳುಳ್ಳಿ 1
ಚಿಲ್ಲಿ ಸಾಸ್‌ 2ಚಮಚ
ಸೋಯಾ ಸಾಸ್‌ 2ಚಮಚ
ಟೊಮೇಟೊ 1
ಕಾನ್‌ಫ್ಲೋರ್‌ 2 ಚಮಚ
ಎಣ್ಣೆ
ಕೊತ್ತಂಬರಿ ಸೊಪ್ಪು
ಉಪ್ಪು

ಮಾಡುವ ವಿಧಾನ:
ಮೊಟ್ಟೆ ಬೇಯಿಸಿಕೊಂಡು ನಂತರ ಮೇಲಿನ ಸಿಪ್ಪೆ ಬಿಡಿಸಿ ನಾಲ್ಕು ಭಾಗ ಮಾಡಿಕೊಂಡು ಇಟ್ಟುಕೊಳ್ಳಿ. ಈರುಳ್ಳಿ ಸಣ್ಣಗೆ ಹೆಚ್ಚಿಕೊಳ್ಳಬೇಕು. ಶುಂಠಿ ,ಬೆಳ್ಳುಳ್ಳಿ ನುಣ್ಣಗೆ ಅರೆದು ಪೇಸ್ಟ್‌ ಮಾಡಿಕೊಳ್ಳಿ. ಕ್ಯಾಪ್ಸಿಕಮ್‌ ಉದ್ದಕ್ಕೆ ಹೆಚ್ಚಿಕೊಳ್ಳಿ. ಒಂದು ಪಾತ್ರೆಯಲ್ಲಿ ಕಾನ್‌ಫ್ಲೋರ್‌ ಉಪ್ಪು, ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲೆಸಿಕೊಳ್ಳಿ.

ನಂತರ ಒಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಎಣ್ಣೆ ಕಾಯಲು ಇಡಿ. ತುಂಡು ಮಾಡಿಟ್ಟ ಮೊಟ್ಟೆಯನ್ನು ಕಾನ್‌ಫ್ಲೋರ್‌ ಹಿಟ್ಟಿನಲ್ಲಿ ಮುಳುಗಿಸಿ ಬಿಸಿಯಾಗಿರುವ ಎಣ್ಣೆಗೆ ಹಾಕಿ. ಕೆಂಪಗೆ ಕರಿದು ತೆಗೆದು ಇಟ್ಟುಕೊಳ್ಳಿ. ನಂತರ ಬೇರೆ ಬಾಣಲೆಗೆ ಎರಡು ಚಮಚ ಎಣ್ಣೆ ಹಾಕಿ ಸಣ್ಣಗೆ ಹೆಚ್ಚಿರುವ ಈರುಳ್ಳಿಯನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ. ತದನಂತರ ಬೆಳ್ಳುಳ್ಳಿ-ಶುಂಠಿ ಪೇಸ್ಟ್‌ ಹಾಕಿ ಹಸಿ ವಾಸನೆ ಹೋಗುವ ತನಕ ಹುರಿಯಿರಿ. ಹಸಿ ಮೆಣಸಿನ ಕಾಯಿ, ಕ್ಯಾಪ್ಸಿಕಮ್‌, ಟೊಮೇಟೊ ಸೇರಿಸಿ. ಫ್ರೈ ಮಾಡಿರುವ ಮೊಟ್ಟೆಯನ್ನು ಸೇರಿಸಿ. ಸೋಯಾ ಸಾಸ್‌, ಚಿಲ್ಲಿ ಸಾಸ್‌ ಹಾಕಿ ಎರಡು ನಿಮಿಷಗಳ ಕಾಲ ಫ್ರೈ ಮಾಡಿ. ಉಪ್ಪು ಸೇರಿಸಿ ಕೊನೆಯಲ್ಲಿ ಕೊತ್ತಂಬರಿ ಸೊಪ್ಪು, ಈರುಳ್ಳಿ ಹೂ ಸಣ್ಣಗೆ ಹೆಚ್ಚಿ ಹಾಕಿ. ಸ್ವಲ್ಪ ನೀರು ಹಾಕಿ ಕುದಿಸಿರಿ. ಬಿಸಿ-ಬಿಸಿ ಎಗ್‌ ಚಿಲ್ಲಿ ಸವಿಯಲು ಸಿದ್ಧ.

Share. Facebook Twitter Pinterest LinkedIn Tumblr Email
Previous Articleಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಗೆ ತಡೆ
Next Article ಬಿಹಾರ ಚುನಾವಣೆ 2020 : ಬಿಜೆಪಿಯೊಂದಿಗೆ 50-50 ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಿದ ಜೆಡಿಯು

Related Posts

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಭಾರತ ಸೇರಿ 13 ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಿಲ್ಲಿಸಲಿದೆ ಸಿಟಿಬ್ಯಾಂಕ್!

16/04/2021 : 1:06 AM

‘ಶಭಾಷ್’ ಶಹಬಾಜ್ – ಸನ್ ರೈಸರ್ಸ್’ಅನ್ನು ಮಣಿಸಿದ ಆರ್’ಸಿಬಿ!

15/04/2021 : 12:50 AM

1 Comment

  1. Myronbrobe on 16/04/2021 : 3:11 AM 3:11 AM

    free chat online singles
    local milfs

    Reply

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಭಾರತ ಸೇರಿ 13 ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಿಲ್ಲಿಸಲಿದೆ ಸಿಟಿಬ್ಯಾಂಕ್!

16/04/2021 : 1:06 AM

ವ್ಯವಸ್ಥಿತ ಹನಿಟ್ರ್ಯಾಪ್’ಗೆ ಯುವಕ ಬಲಿ; ಆರೋಪಿಗಳು ಅಂದರ್!

15/04/2021 : 7:35 PM

‘ಶಭಾಷ್’ ಶಹಬಾಜ್ – ಸನ್ ರೈಸರ್ಸ್’ಅನ್ನು ಮಣಿಸಿದ ಆರ್’ಸಿಬಿ!

15/04/2021 : 12:50 AM

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.