• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11933
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8472
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?
ಸಿ - ಸ್ಪೆಶಲ್

ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

News EditorBy News Editor04/04/2022 : 11:30 AMUpdated:04/04/2022 : 11:30 AM1 Comment2 Mins Read

ಸರಾಸರಿ ತೂಕಕ್ಕಿಂತ ದೇಹದ ತೂಕವು ಹೆಚ್ಚಾಗಿ ಬೊಜ್ಜು ಆವರಿಸಿಕೊಂಡರೆ ಆಗ ಕಪಾಟಿನಲ್ಲಿರುವಂತಹ ಯಾವುದೇ ಬಟ್ಟೆ ಕೂಡ ಧರಿಸಲು ಆಗದು, ಇದು ಮಾತ್ರವಲ್ಲದೆ ಲಿಫ್ಟ್ ಕೆಟ್ಟು ಹೋದರೆ ಎರಡು ಮಹಡಿ ಮೆಟ್ಟಿಲು ಏರಿಕೊಂಡು ಹೋಗಲು ಅಸಾಧ್ಯವಾಗುವುದು. ಈ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ಕೆಲವರು ಹಾಗೆ ಬೊಜ್ಜು ದೇಹದೊಂದಿಗೆ ಜೀವನ ಸಾಗಿಸುತ್ತಾ ಇರುವರು. ಇನ್ನು ಕೆಲವರು ಅಂತಿಮ ಹಂತದಲ್ಲಿ ತಮ್ಮ ದೇಹದ ತೂಕ ಇಳಿಸಲು ವೈದ್ಯರು ಹೇಳಿದ ಕಾರಣದಿಂದಾಗಿ ತೂಕ ಇಳಿಸಲು ಪ್ರಯತ್ನಿಸುವರು. ಸರಿಯಾದ ವ್ಯಾಯಾಮ ಮತ್ತು ಕಠಿಣ ಆಹಾರ ಕ್ರಮವನ್ನು ಪಾಲಿಸಿಕೊಂಡು ಹೋದರೆ ಆಗ ಖಂಡಿತವಾಗಿಯೂ ತೂಕ ಇಳಿಸಿಕೊಳ್ಳಬಹುದು.

ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು..

  • ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.
  • ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.
  • ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.
  • ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ…
  • ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.
  • ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

ಕೆಲವೊಂದು ಆಹಾರವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಿಂದ ತೂಕ ಕಳೆದುಕೊಳ್ಳಲು ಸಹಕಾರಿ ಆಗಲಿದೆ. ಆ ಆಹಾರಗಳು ಯಾವುದು..?

ಪಪ್ಪಾಯಿ: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಅದರಿಂದ ತೂಕ ಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಅದ್ಭುತ ಹಾಗೂ ರುಚಿಕರ ಹಣ್ಣಿನಲ್ಲಿ ಪಪೈನ್ ಎನ್ನುವ ಅಂಶವಿದೆ ಮತ್ತು ಇದು ಕೊಬ್ಬು ಕರಗಿಸಿ, ಫ್ರೀ ರ್ಯಾಡಿಕಲ್ ನ್ನು ದೂರ ಮಾಡುವುದು ಹಾಗೂ ದೇಹದಲ್ಲಿರುವಂತಹ ಅತಿಯಾದ ನೀರಿನಾಂಶವನ್ನು ತೆಗೆಯುವುದು. ಇದರಲ್ಲಿ ಹೀರಿಕೊಳ್ಳಬಹುದಾದ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಕ್ಯಾಲರಿ ಇದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಆಗ ಖಂಡತವಾಗಿಯೂ ದೇಹಕ್ಕೆ ಹಲವಾರು ಲಾಭಗಳು ಸಿಗುವುದು ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಇದು ಹೆಚ್ಚು ತೂಕ ಕೂಡ ಹಾಕುವುದಿಲ್ಲ.

ಸಲಾಡ್: ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿಕೊಂಡಿರುವಂತಹ ಸಲಾಡ್ ಅನ್ನು ಬೆಳಗ್ಗೆ ಸೇವಿಸಿದರೆ, ಖಂಡತವಾಗಿಯೂ ಅದರಿಂದ ಹಲವಾರು ಲಾಭಗಳು ಇವೆ. ತರಕಾರಿ ಹಾಗೂ ಹಣ್ಣುಗಳಲ್ಲಿ ಹೀರಿಕೊಳ್ಳಬಹುದಾದ ನಾರಿನಾಂಶವಿದೆ ಮತ್ತು ಇದು ಹೊಟ್ಟೆಯನ್ನು ತುಂಬುವಂತೆ ಮಾಡುವುದು. ಅದೇ ರೀತಿಯಾಗಿ ಇವುಗಳಲ್ಲಿ ಕ್ಯಾಲರಿ ಅಂಶವು ಕಡಿಮೆ ಇದೆ. ಇದರಿಂದ ಹೊಟ್ಟೆ ಭಾರ ಮತ್ತು ಅಹಿತರವಾಗಿ ಇರದು. ತರಕಾರಿ ಹಾಗೂ ಹಣ್ಣುಗಳಲ್ಲಿ ಉನ್ನತ ಮಟ್ಟದ ಆ್ಯಂಟಿಆಕ್ಸಿಡೆಂಟ್ ಗಳು ಇವೆ ಮತ್ತು ಇದರೊಂದಿಗೆ ವಿಟಮಿನ್ ಹಾಗೂ ಖನಿಜಾಂಶಗಳು ಯಥೇಚ್ಛವಾಗಿದೆ.

ಸೇಬು: ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎನ್ನುವ ಮಾತಿದೆ. ಸೇಬಿನಲ್ಲಿ ಇರುವಂತಹ ಅದ್ಭುತವಾದ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಸಹಕಾರಿ ಮತ್ತು ಇದು ಆರೋಗ್ಯವನ್ನು ಕಾಪಾಡುವುದು. ತೂಕ ಇಳಿಸಿಕೊಳ್ಳಲು ಬಯಸಿದರೆ ಈ ಹಣ್ಣು ತುಂಬಾ ಪರಿಣಾಮಕಾರಿ. ಸೇಬಿನಲ್ಲಿ ಹೆಚ್ಚಿನ ಪ್ರಮಾಣದ ನೀರು ಇದೆ ಮತ್ತು ಹೀರಿಕೊಳ್ಳಬಹುದಾದ ನಾರಿನಾಮಶವಿದೆ. ಇದು ಬೇಗನೆ ಹೊಟ್ಟೆ ತುಂಬುವಂತೆ ಮಾಡುವುದು ಮತ್ತು ದೇಹಕ್ಕೆ ಯಾವುದೇ ಹೆಚ್ಚುವರಿ ಕ್ಯಾಲರಿ ಸೇರ್ಪಡೆ ಆಗುವುದಿಲ್ಲ.

ಕಲ್ಲಂಗಡಿ: ಈ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ನೀರು ಹಾಗೂ ಹೀರಿಕೊಳ್ಳಬಹುದಾದ ನಾರಿನಾಂಶವಿದೆ. ಇದರಿಂದ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ತಿಂದರೆ ಅದು ಎರಡು ದೊಡ್ಡ ಲೋಟ ನೀರು ಕುಡಿದಷ್ಟು ಸಮಾನವಾಗಿರುವುದು. ಇದರಿಂದ ನೀವು ತೂಕ ಇಳಿಸಲು ಬಯಸಿದ್ದರೆ ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿರಿ.

ಲಿಂಬೆ ಹಣ್ಣು: ತಾಜಾ ಲಿಂಬೆ ಹಣ್ಣಿನ ರಸ ತೆಗೆದು ಅದನ್ನು ಒಂದು ಲೋಟ ಬಿಸಿ ನೀಡಿಗೆ ಹಿಂಡಿಕೊಂಡು, ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಆಗ ಖಂಡಿತವಾಗಿಯೂ ತೂಕ ಇಳಿಸಲು ಇದು ಸಹಕಾರಿ. ಯಾಕೆಂದರೆ ಇದರಲ್ಲಿ ಉನ್ನತ ಮಟ್ಟದ ವಿಟಮಿನ್ ಸಿ ಇದೆ. ಇದು ಪ್ರತಿರೋಧಕ ವ್ಯವಸ್ಥೆಯನ್ನು ಉತ್ತಮಪಡಿಸುವುದು ಮತ್ತು ಚಯಾಪಚಯ ಕ್ರಿಯೆ ವೃದ್ಧಿಸುವುದು.

Share. Facebook Twitter Pinterest LinkedIn Tumblr Email
Previous Articleಬೋಳುತಲೆ ಫೋಟೋ ಶೇರ್ ಮಾಡಿ, ಅಭಿಮಾನಿಗಳಿಗೆ ಶಾಕ್ ಕೊಟ್ಟ ನಟಿ ಸಂಜನಾ ಗಲ್ರಾನಿ
Next Article ಯಕ್ಷಗಾನದಲ್ಲಿ ಅಲ್ಲಾಹನ ಅಪಹಾಸ್ಯ ಮಾಡಿದ ವಿಡಿಯೋ ವೈರಲ್.. ಪಾತ್ರಧಾರಿಯಿಂದ ಸ್ಪಷ್ಟನೆ

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

1 Comment

  1. AhhpPeece on 21/04/2022 : 11:03 PM 11:03 PM

    cheap generic cialis canada buy generic cialis canada

    Reply

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2236
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1096
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1766
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4354
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.