• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8489
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಸಿ - ಸ್ಪೆಶಲ್ » ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು, ಶವವನ್ನು ಕತ್ತರಿಸಿ ಬ್ಯಾಗ್​ನಲ್ಲಿಟ್ಟ ಹೆಂಡತಿ
ಸಿ - ಸ್ಪೆಶಲ್

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು, ಶವವನ್ನು ಕತ್ತರಿಸಿ ಬ್ಯಾಗ್​ನಲ್ಲಿಟ್ಟ ಹೆಂಡತಿ

News EditorBy News Editor22/09/2021 : 2:10 PMUpdated:22/09/2021 : 2:10 PM3 Comments1 Min Read

ಲಕ್ನೋ: ಬಿಹಾರದಲ್ಲಿ ಮಹಿಳೆಯೊಬ್ಬಳು ಅಕ್ರಮ ಸಂಬಂಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಿಯಕರನ ಸಹಾಯದಿಂದ ತನ್ನ ಗಂಡನನ್ನೇ ಕೊಲೆ ಮಾಡಿ, ರಾಸಾಯನಿಕದಲ್ಲಿ ಆ ಶವವನ್ನು ಮುಳುಗಿಸಿಟ್ಟ ಘಟನೆ ನಡೆದಿದೆ.

30 ವರ್ಷದ ರಾಕೇಶ್ ಎಂಬಾತ ಕೊಲೆಯಾದ ವ್ಯಕ್ತಿ. ಬಿಹಾರದ ಮುಜಾಫರ್​ಪುರದ ಸಿಖಂದರಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಗೆ ತನ್ನ ಗಂಡನ ಜೊತೆ ಸಂಸಾರ ಮಾಡಲು ಇಷ್ಟವಿರಲಿಲ್ಲ. ಹೀಗಾಗಿ, ಆತನನ್ನು ಕೊಂದರೆ ತಾವಿಬ್ಬರೂ ಒಟ್ಟಿಗೇ ಸಂತೋಷವಾಗಿ ಜೀವನ ನಡೆಸಬಹುದು ಎಂಬುದು ಆಕೆಯ ಯೋಚನೆಯಾಗಿತ್ತು. ಇದಕ್ಕಾಗಿ ಪ್ರಿಯಕರನ ಸಹಾಯ ಪಡೆದ ಆಕೆ ಗಂಡನನ್ನು ಕೊಲೆ ಮಾಡಿ, ಸಾಕ್ಷಿಗಳು ಸಿಗಬಾರದು ಎಂದು ರಾಸಾಯನಿಕ ಬಳಸಿ ಮನೆಯನ್ನೆಲ್ಲ ಕ್ಲೀನ್ ಮಾಡಿದ್ದಾಳೆ. ಬಳಿಕ ಗಂಡನ ಶವಕ್ಕೆ ರಾಸಾಯನಿಕ ಸಿಂಪಡಿಸಿದ್ದಾಳೆ. ಆದರೆ, ಇದೇ ಆಕೆಗೆ ಮುಳುವಾಯಿತು. ತನ್ನ ಕೃತ್ಯದ ಬಗ್ಗೆ ಗೊತ್ತಾಗಬಾರದು ಎಂದು ಆಕೆ ಮಾಡಿದ್ದ ಪ್ಲಾನ್ ಆಕೆಗೆ ಉಲ್ಟಾ ಹೊಡೆದಿದೆ.

ರಾಕೇಶ್ ಕೊಲೆಯ ಹಿಂಚೆ ಆತನ ಹೆಂಡತಿ ರಾಧಾ, ಆಕೆಯ ಪ್ರಿಯಕರ ಸುಭಾಷ್, ಆಕೆಯ ತಂಗಿ ಹಾಗೂ ತಂಗಿಯ ಗಂಡನ ಕೈವಾಡವಿದೆ. ಪ್ರೇಮಿಯ ಸಲಹೆಯಂತೆ ರಾಕೇಶನ ಶವವನ್ನು ಇಬ್ಬರೂ ಸೇರಿ ತುಂಡಾಗಿ ಕತ್ತರಿಸಿದ್ದರು. ನಂತರ ಅದಕ್ಕೆ ರಾಸಾಯನಿಕ ಸಿಂಪಡಿಸಿ, ವಾಸನೆ ಹರಡದಂತೆ ಮಾಡಿದ್ದರು. ಬಳಿಕ ಆ ಶವವನ್ನು ಕಟ್ಟಿ ತಮ್ಮ ಬಾಡಿಗೆ ಮನೆಯ ರೂಮಿನಲ್ಲಿ ಇಟ್ಟಿದ್ದರು. ಇದಕ್ಕೆ ರಾಧಾ ತನ್ನ ತಂಗಿ ಹಾಗೂ ತಂಗಿಯ ಗಂಡನ ಸಹಾಯವನ್ನೂ ಪಡೆದಿದ್ದಳು.

ಶವಕ್ಕೆ ಸಿಂಪಡಿಸಿದ್ದ ರಾಸಾಯನಿಕದಿಂದ ಶವ ತುಂಬಿಟ್ಟಿದ್ದ ಬ್ಯಾಗ್ ಜೋರಾಗಿ ಶಬ್ದವಾಗಿ ಸ್ಫೋಟವಾಗಿತ್ತು. ಇದರಿಂದ ಹೆದರಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಅಪಾರ್ಟ್​ಮೆಂಟ್​ಗೆ ಬಂದ ಪೊಲೀಸರು ಶಬ್ದ ಕೇಳಿದ ಮನೆಯನ್ನು ಪರಿಶೀಲಿಸಿದಾಗ ಅಲ್ಲಿ ಶವವನ್ನು ಕಟ್ ಮಾಡಿದಾಗ ಬಿದ್ದಿದ್ದ ಸೂಕ್ಷ್ಮವಾದ ತುಂಡುಗಳನ್ನು ಗಮನಿಸಿದರು. ಅಲ್ಲದೆ, ಮನೆಯಲ್ಲಿ ರಾಸಾಯನಿಕ ಸಿಂಪಡನೆ ಮಾಡಿದ ಕುರುಹುಗಳಿದ್ದವು. ಇದರಿಂದ ಅನುಮಾನಗೊಂಡ ಅವರು ರೂಮನ್ನು ಪರಿಶೀಲಿಸಿದಾಗ ತುಂಡಾಗಿದ್ದ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅದು ರಾಕೇಶನ ಶವ ಎಂಬುದು ಖಚಿತವಾಗಿದೆ.

Share. Facebook Twitter Pinterest LinkedIn Tumblr Email
Previous Articleವಿಧಾನಸಭಾ ಕಲಾಪದಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ… ಗುಟ್ಟಾಗಿ ಕಿವಿಯಲ್ಲಿ ಹೇಳಿದ ಡಿಕೆಶಿ
Next Article ಕಡಬದಲ್ಲಿ ನೆಟ್‌ವರ್ಕ್ ಸಮಸ್ಯೆ… ಮೋದಿಗೆ ಬರೆದ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

Related Posts

ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

28/04/2022 : 12:29 PM

ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

14/04/2022 : 2:49 PM

ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

04/04/2022 : 11:30 AM

3 Comments

  1. Xt_Blog on 28/09/2021 : 6:49 PM 6:49 PM

    hello!,I like your writing very
    so much! proportion we communicate extra approximately your post
    on AOL? I need a specialist on this house to solve my problem.
    May be that’s you!
    Looking forward to see you.

    Reply
  2. Mia on 01/10/2021 : 3:30 AM 3:30 AM

    I’ve read several just right stuff here.
    Certainly worth bookmarking for
    revisiting. I wonder how a lot effort you place to create this kind of great informative site.

    Reply
  3. side effects of gabapentin 300mg on 07/10/2021 : 7:57 PM 7:57 PM

    Forum Cialis 20

    Reply

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.