• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

    14/08/2022 : 8:21 AM

    ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

    13/08/2022 : 3:51 PM

    ಉಳ್ಳಾಲ: ಆರೋಗ್ಯ ಕೇಂದ್ರದ ಬಾವಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

    13/08/2022 : 10:32 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM

    ಇಂದು ಅಖಂಡ ಭಾರತ ಸಂಕಲ್ಪ ದಿನ

    14/08/2022 : 8:46 AM
  • ಗ್ಯಾಲರಿ
CitizenLive News
Home » ಸಿನಿಮಾ » ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಟ್ಟ ಉಡುಪಿಯ ಬೆಡಗಿ ಸ್ವಾತಿ ಶೆಟ್ಟಿ
ಸಿನಿಮಾ

ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಟ್ಟ ಉಡುಪಿಯ ಬೆಡಗಿ ಸ್ವಾತಿ ಶೆಟ್ಟಿ

News EditorBy News Editor15/01/2022 : 9:16 AMUpdated:15/01/2022 : 9:16 AM2 Comments1 Min Read

ಕೊರೊನಾ ಲಾಕ್‌ಡೌನ್ ಬಳಿಕ ಮತ್ತೆ ಗರಿಗೆದರುತ್ತಿರುವ ಕೋಸ್ಟಲ್‌ವುಡ್‌ಗೆ ಹೊಸ ನಟಿಯ ಆಗಮನವಾಗಿದೆ. ಉಡುಪಿಯ ಬೆಡಗಿ ಸ್ವಾತಿ ಶೆಟ್ಟಿ, ರಾಜೇಶ್ ಬ್ರಹ್ಮಾವರ ನಿರ್ಮಾಣದ ಸಂಜಯ್ ನಿರ್ದೇಶನದ ಹೊಸ ಸಿನಿಮಾದ ಮೂಲಕ ತುಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಉಡುಪಿಯ ಬೇಬಿ ಪಿ ಶೆಟ್ಟಿ ಮತ್ತು ಪ್ರಕಾಶ್ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಸ್ವಾತಿ ಶೆಟ್ಟಿ ಎಂಕಾಂ ಪದವೀಧರೆ.

ಮಿಲಾಗ್ರಿಸ್ ಪದವಿ ಕಾಲೇಜಿನಲ್ಲಿ ಶಿಕ್ಷಣ ಪಡೆದಿರುವ ಈಕೆ ಕಲಿಕೆಯಲ್ಲಿ ರ್‍ಯಾಂಕ್ ಸ್ಟೂಡೆಂಟ್. ಕಲಿಕೆ ಮಾತ್ರವಲ್ಲದೇ ಆಟೋಟಗಳಲ್ಲೂ ರಾಜ್ಯವನ್ನೂ ಪ್ರತಿನಿಧಿಸಿರುವ ಸ್ವಾತಿ ಶೆಟ್ಟಿ, ಉತ್ತಮ ನೃತ್ಯಪಟುವು ಹೌದು. ಕ್ಲಾಸಿಕ್, ಫ್ರೀ ಸ್ಟೈಲ್ ಹೀಗೆ ಹೀಗೆ ಹಲವಾರು ವಿಧದ ನೃತ್ಯಗಳನ್ನು ಕರಗತ ಮಾಡಿಕೊಂಡಿರುವ ಈಕೆ ಮಕ್ಕಳಿಗೆ ನೃತ್ಯ ತರಬೇತಿಯನ್ನು ನೀಡುತ್ತಿದ್ದಾರೆ.

ವಿದ್ಯಾಭ್ಯಾಸದ ಬಳಿಕ ಮಾಡೆಲಿಂಗ್ ಲೋಕಕ್ಕೆ ಕಾಲಿಟ್ಟ ಈ ಚೆಲುವೆ ‘ಮಿಸ್ ಮಣಿಪಾಲ್ ಬಾಡಿ ಬ್ಯೂಟಿಪುಲ್’ ಎಂಬ ಪಟ್ಟದೊಂದಿಗೆ ಗುರುತಿಸಿಕೊಂಡಿದ್ದಾರೆ. ಮಲಬಾರ್ ಗೋಲ್ಡ್ ಮತ್ತು ಕರ್ಣಾಟಕ ಬ್ಯಾಂಕ್‌ನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸ್ವಾತಿ ಶೆಟ್ಟಿ ಈಗ ತಮ್ಮ ಚೊಚ್ಚಲ ತುಳು ಚಿತ್ರದ ಮೂಲಕ ನಟನಾ ಲೋಕಕ್ಕೆ ಕಾಲಿಟ್ಟಿದ್ದಾರೆ. ನಾಯಕಿ ಪ್ರಧಾನವಾಗಿರುವ ಪ್ರೊಡಕ್ಷನ್ ನಂ.5 ಚಿತ್ರದಲ್ಲಿ ನಟಿಯಾಗಿ ವೃತ್ತಿ ಜೀವನ ಆರಂಭಿಸಿರುವ ಇವರಿಗೆ ಈ ಚಿತ್ರದಲ್ಲಿ ಸಾಕಷ್ಟು ಅಭಿನಯಿಸುವ ಅವಕಾಶ ಸಿಕ್ಕಿರುವ ಖುಷಿಯಿದೆ… ತುಳು ಚಿತ್ರದಲ್ಲಿ ನಟಿಸುತ್ತಿರುವಾಗಲೇ ಕನ್ನಡ ಚಿತ್ರರಂಗದಿಂದಲೂ ಅವಕಾಶಗಳು ಬರುತ್ತಿದ್ದು, ಕನ್ನಡ ಸಿನಿಮಾವೊಂದರ ಮಾತುಕತೆಯ ನಡೆಯುತ್ತಿದೆಯಂತೆ.

ತುಳು ಮಾತೃಭಾಷೆಯಾಗಿರುವುದರಿಂದ ತನ್ನ ವೃತ್ತಿ ಜೀವನ ತುಳು ಚಿತ್ರದಿಂದಲೇ ಆರಂಭವಾದ ಬಗ್ಗೆ ಅತೀವ ಸಂತಸವಿದೆ. ಕನ್ನಡ ಸಿನಿಮಾ, ಧಾರವಾಹಿಯಿಂದಲೂ ಅವಕಾಶಗಳು ಬರುತ್ತಿದ್ದು, ಅಭಿನಯಕ್ಕೆ ಮಹತ್ವವಿರುವ, ಉತ್ತಮ ಪಾತ್ರ ದೊರೆತ್ತಲ್ಲಿ ಆಸಕ್ತಿಯಿಂದ ಅಭಿನಯಿಸಲು ಸಿದ್ದವೆಂದು ಹುಮ್ಮಸ್ಸಿನಿಂದ ಹೇಳುತ್ತಾರೆ ಸ್ವಾತಿ ಶೆಟ್ಟಿ.

ಇನ್ನೂ ಸ್ವಾತಿ ಶೆಟ್ಟಿ ನಟಿಸುತ್ತಿರುವ ತುಳು ಸಿನಿಮಾದಲ್ಲಿ ನಾಯಕ ನಟನಾಗಿ ಕರಣ್ ಪೂಜಾರಿ ತೆರೆ ಹಂಚಿಕೊಂಡಿದ್ದಾರೆ. ವಿಜಯ್‌ ಕುಮಾರ್ ಕೊಡಿಯಾಲ್‌ಬೈಲ್, ವಿಸ್ಮಯ ವಿನಾಯಕ್ ಸೇರಿ ಬಹುತೇಕ ಹೊಸ ಪ್ರತಿಭೆಗಳು ಈ ಚಿತ್ರದಲ್ಲಿಅಭಿನಯಿಸುತ್ತಿದ್ದಾರೆ. ಚಿತ್ರಿಕರಣ ಇನ್ನೇನೂ ಮುಕ್ತಾಯದ ಹಂತದಲ್ಲಿದ್ದೂ, ಶೀಘ್ರವೇ ತೆರೆಗೆ ಬರುವ ನಿರೀಕ್ಷೆಯಿದೆ.

Share. Facebook Twitter Pinterest LinkedIn Tumblr Email
Previous Articleಪುತ್ತೂರು: ಹೆತ್ತ ತಾಯಿಯನ್ನು ಅತ್ಯಾಚಾರಗೈದ ಕಾಮುಕ ಮಗನ ಬಂಧನ
Next Article ಕಾಯಿಲೆಗಳು ಗಂಭೀರವಾಗಿಲ್ಲದಿದ್ದರೆ ಆಸ್ಪತ್ರೆಗಳಿಗೆ ಭೇಟಿ ನೀಡಬೇಡಿ – ಆರೋಗ್ಯ ಇಲಾಖೆ ಆದೇಶ

Related Posts

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

2 Comments

  1. graliontorile on 05/02/2022 : 10:28 AM 10:28 AM

    You are a very smart individual!

  2. gralion torile on 08/02/2022 : 1:24 PM 1:24 PM

    Wow! This can be one particular of the most useful blogs We have ever arrive across on this subject. Actually Fantastic. I’m also an expert in this topic so I can understand your effort.

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

14/08/2022 : 9:33 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.