• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಸಿನಿಮಾ » ವೇದಿಕೆ ಮೇಲೆಯೇ ಕುಸಿದು ಬಿದ್ದು ಬಹುಭಾಷಾ ಖ್ಯಾತ ಗಾಯಕ ವಿಧಿವಶ
ಸಿನಿಮಾ

ವೇದಿಕೆ ಮೇಲೆಯೇ ಕುಸಿದು ಬಿದ್ದು ಬಹುಭಾಷಾ ಖ್ಯಾತ ಗಾಯಕ ವಿಧಿವಶ

News EditorBy News Editor01/06/2022 : 7:51 AMUpdated:01/06/2022 : 7:51 AM2 Comments1 Min Read

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಾಡಿ ಜನರನ್ನು ರಂಜಿಸಿದ ಖ್ಯಾತ ಗಾಯಕ ಕೆಕೆ ಎಂದೇ ಪ್ರಸಿದ್ಧಿ ಹೊಂದಿದ ಕೃಷ್ಣಕುಮಾರ್ ಕುನ್ನತ್(53) ವಿಧಿವಶರಾಗಿದ್ದಾರೆ.

ಕೃಷ್ಣಕುಮಾರ್ ಕುನ್ನತ್ ಹೆಸರಾಗಿದ್ದರೂ `ಕೆಕೆ’ ಅಂತಲೇ ಖ್ಯಾತರಾಗಿದ್ದವರು. ಮಂಗಳವಾರ ಕೊಲ್ಕತ್ತಾದ ನಜ್ರುಲಾ ಮಂಚ್ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿದ್ದ ವೇಳೆ ಕುಸಿದು ಬಿದ್ದ ಕೆಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಅಷ್ಟರಲ್ಲಿ ಕೆಕೆ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಪ್ರಾಥಮಿಕ ಮಾಹಿತಿಯಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಇನ್ನು ಗಾಯಕ ಕೆಕೆ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಾಲಿವುಡ್ ಗಣ್ಯರು, ಗಾಯಕರು ಸಂತಾಪ ಸೂಚಿಸಿದ್ದಾರೆ.

ನರೇಂದ್ರ ಮೋದಿ ಅವರು, ಕೆಕೆ ಎಂದೇ ಖ್ಯಾತರಾಗಿರುವ ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಹಾಡುಗಳು ಎಲ್ಲ ವಯೋಮಾನದ ಜನರೊಂದಿಗೆ ಭಾವನೆಗಳನ್ನು ಪ್ರತಿಬಿಂಬಿಸುತ್ತವೆ. ಅವರ ಹಾಡುಗಳ ಮೂಲಕ ನಾವು ಅವರನ್ನು ಸದಾ ಸ್ಮರಿಸುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ತಡೆದುಕೊಳ್ಳಲು ಶಕ್ತಿಕೊಡಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿಯಿಂದ ಇಂದು ಶಂಕುಸ್ಥಾಪನೆ
Next Article Winner Announcement – Ms. Uthhan Global 2022, Website Model Contest

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

2 Comments

  1. Escorts VIP Santa Fe on 03/06/2022 : 2:27 PM 2:27 PM

    ¡Estuve mirando algunos de sus artículos en este sitio de Internet y creo que este sitio web es realmente informativo!
    Gracias por compartir Seguir publicando.

  2. ricardogg16 on 06/06/2022 : 4:24 AM 4:24 AM

    Teen Girls Pussy Pics. Hot galleries
    http://kaylor.zeldapornteen.moesexy.com/?aliya
    shawn hannity porn extreme teen porn pics mobile blowjob porn disnep porn the famous porn

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.