• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಸುರತ್ಕಲ್‌: ʼಸಾವರ್ಕರ್‌ ವೃತ್ತʼ ಹೆಸರಿನ ಬ್ಯಾನರ್‌ ಪ್ರತ್ಯಕ್ಷ

    14/08/2022 : 3:49 PM

    ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

    14/08/2022 : 8:21 AM

    ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

    13/08/2022 : 3:51 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM

    ಇಂದು ಅಖಂಡ ಭಾರತ ಸಂಕಲ್ಪ ದಿನ

    14/08/2022 : 8:46 AM
  • ಗ್ಯಾಲರಿ
CitizenLive News
Home » ಅಂತರಾಷ್ಟ್ರೀಯ » ಪಾಕಿಸ್ತಾನದ ಜೈಲಿನಲ್ಲಿ 29 ವರ್ಷಗಳ ಕಾಲ ಬಂಧಿಯಾಗಿದ್ದ ಕುಲದೀಪ್ ಸಿಂಗ್ ಮರಳಿ ಭಾರತಕ್ಕೆ
ರಾಷ್ಟ್ರೀಯ

ಪಾಕಿಸ್ತಾನದ ಜೈಲಿನಲ್ಲಿ 29 ವರ್ಷಗಳ ಕಾಲ ಬಂಧಿಯಾಗಿದ್ದ ಕುಲದೀಪ್ ಸಿಂಗ್ ಮರಳಿ ಭಾರತಕ್ಕೆ

News EditorBy News Editor26/12/2021 : 8:04 AMUpdated:26/12/2021 : 8:04 AM1 Comment1 Min Read

ಪಾಕಿಸ್ತಾನದ ಜೈಲಿನಲ್ಲಿ 29 ವರ್ಷಗಳ ಕಾಲ ಬಂಧಿಯಾಗಿದ್ದ ಜಮ್ಮು ಮತ್ತು ಕಾಶ್ಮೀರಾದ ಕುಲದೀಪ್ ಸಿಂಗ್ ತಾಯಿನಾಡು ಭಾರತಕ್ಕೆ ಕಾಲಿಟ್ಟಿದ್ದಾರೆ.

ಔರಂಗಾಬಾದ್‍ನ ಮೊಹಮ್ಮದ್ ಗುಫ್ರಾನ್ ಅವರೊಂದಿಗೆ ಕಥುವಾ ನಿವಾಸಿ 53 ವರ್ಷದ ಕುಲದೀಪ್ ಸಿಂಗ್ ಅವರನ್ನು ಪಾಕಿಸ್ತಾನ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಬಳಿಕ ಸಿಂಗ್ ಅವರು ಪಂಜಾಬ್‍ನ ಗುರುನಾನಕ್ ದೇವ್ ಆಸ್ಪತ್ರೆಯಲ್ಲಿರುವ ರೆಡ್‍ಕ್ರಾಸ್ ಭವನವನ್ನು ತಲುಪಿದ್ದು, ಅಲ್ಲಿಂದ ತಮ್ಮ ತವರು ಮನೆಗೆ ಹಿಂತಿರುಗಿದ್ದಾರೆ. ಈ ವೇಳೆ ಕಥುವಾದ ಜನರು ಸಿಂಗ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ.

ತಮ್ಮ ಅನುಭವದ ಕುರಿತು ಮಾತನಾಡಿದ ಸಿಂಗ್ ಅವರು, 1992 ರಲ್ಲಿ ನಮ್ಮನ್ನು ಬಂಧನಕ್ಕೊಳಪಡಿಸಿದ ನಂತರ ಪಾಕಿಸ್ತಾನಿ ಏಜೆನ್ಸಿಗಳು ಮೂರು ವರ್ಷಗಳ ಕಾಲ ನಮಗೆ ಚಿತ್ರಹಿಂಸೆ ನೀಡಿತ್ತು. ನಂತರ ನಮ್ಮನ್ನು ಬೇಹುಗಾರಿಕೆ ಆರೋಪದ ಮೇಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪರಿಣಾಮ ನಮ್ಮನ್ನು ಅಲ್ಲಿನ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು ಎಂದು ವಿವರಿಸಿದರು.

ನನ್ನ ಎಲ್ಲ ಸ್ನೇಹಿತರಿಗೆ, ಗ್ರಾಮಸ್ಥರಿಗೆ ಮತ್ತು ವಿಶೇಷವಾಗಿ ಯುವಕರಿಗೆ ನನ್ನ ಸಂದೇಶವೆಂದರೆ, ನಿಮ್ಮನ್ನು ಹಾನಿ ಮಾಡುವ ತಪ್ಪು ಮಾರ್ಗಗಳಿಂದ ದೂರವಿರಿ. ಆದರೆ, ದೇಶಕ್ಕಾಗಿ ತ್ಯಾಗ ಮಾಡುವ ಸಂದರ್ಭ ಬಂದರೆ ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ತಿಳಿಸಿದರು.

ಈ ಕುರಿತು ಮಾತನಾಡಿದ ಸಿಂಗ್ ಸಂಬಂಧಿಕರು, ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾದ ನಂತರ, ಲಾಹೋರ್‍ನ ಕೋಟ್ ಲಖ್‍ಪತ್ ಜೈಲಿನಿಂದ ಅವರು ನಮಗೆ ಪತ್ರ ಬರೆದಿದ್ದರು. ಆಗ ಮಾತ್ರ ನಮಗೆ ಅವರು ಎಲ್ಲಿದ್ದಾರೆ ಎಂದು ತಿಳಿಯಿತು. ಈಗ ಮತ್ತೆ ಇವರು ಮನೆಗೆ ವಾಪಸ್ ಆಗಿರುವುದು ನಮಗೆ ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Share. Facebook Twitter Pinterest LinkedIn Tumblr Email
Previous Articleವಿಮಾನದಲ್ಲಿ ತುಳು ಭಾಷೆಯ ಅನೌನ್ಸ್​ಮೆಂಟ್… ಭಾರೀ ಮೆಚ್ಚುಗೆ
Next Article ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ

Related Posts

ಸುರತ್ಕಲ್‌: ʼಸಾವರ್ಕರ್‌ ವೃತ್ತʼ ಹೆಸರಿನ ಬ್ಯಾನರ್‌ ಪ್ರತ್ಯಕ್ಷ

14/08/2022 : 3:49 PM

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

1 Comment

  1. Best Dating App on 29/12/2021 : 7:00 AM 7:00 AM

    ❤️ You have unread messages from Norma (2)! Click Here: http://bit.do/fSYTr?h=14d0a52d72cb28f53614d4ead7c09514- ❤️

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಸುರತ್ಕಲ್‌: ʼಸಾವರ್ಕರ್‌ ವೃತ್ತʼ ಹೆಸರಿನ ಬ್ಯಾನರ್‌ ಪ್ರತ್ಯಕ್ಷ

14/08/2022 : 3:49 PM

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.