• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    Winner Announcement – Ms. Uthhan Global 2022, Website Model Contest

    04/06/2022 : 1:13 PM

    ಧರ್ಮಸ್ಥಳದಲ್ಲಿ ಅಪರೂಪದ ಹಾವು ಪತ್ತೆ

    29/05/2022 : 8:17 AM

    ಮಂಗಳೂರು: ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನ ಅಂಶ; ಮಾಲಿನ್ಯದ ಮೂಲ ಪತ್ತೆ ಹಚ್ಚಲು ಸೂಚನೆ

    28/05/2022 : 9:01 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಕಣ್ಣಿಗೆ ಕಾಣುವ ದೇವರು ಅಪ್ಪ

    19/06/2022 : 4:07 PM

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM
  • ಗ್ಯಾಲರಿ
CitizenLive News
Home » ಕರಾವಳಿ » ಬೆಳ್ತಂಗಡಿ: ಮಹಿಳೆಯ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪ – 9 ಮಂದಿಯ ವಿರುದ್ಧ ಪ್ರಕರಣ ದಾಖಲು
ದಕ್ಷಿಣ ಕನ್ನಡ

ಬೆಳ್ತಂಗಡಿ: ಮಹಿಳೆಯ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪ – 9 ಮಂದಿಯ ವಿರುದ್ಧ ಪ್ರಕರಣ ದಾಖಲು

News EditorBy News Editor25/04/2022 : 10:44 AMUpdated:25/04/2022 : 10:44 AM1 Comment1 Min Read

ಬೆಳ್ತಂಗಡಿ: ತಾಲೂಕಿನ ಗುರಿಪಳ್ಳ ಗ್ರಾಮದ ಬುಡಕಟ್ಟು ಮಹಿಳೆಯೊಬ್ಬರ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪದಲ್ಲಿ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಸಂದೀಪ್ (30), ಸಂತೋಷ್ (29), ಗುಲಾಬಿ (55), ಸುಗುಣ (30), ಕುಸುಮಾ (38), ಲೋಕಯ್ಯ (55), ಅನಿಲ್ (35), ಲಲಿತಾ (40) ಮತ್ತು ಚನ್ನಕೇಶವ (40) ಎಂದು ಗುರುತಿಸಲಾಗಿದೆ.

ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಹಲವು ಮಂದಿ ಗ್ರಾಮಸ್ಥರ ಸಮ್ಮುಖದಲ್ಲೇ ಈ ಘಟನೆ ಎ. 19ರಂದು ನಡೆದಿದೆ ಎನ್ನಲಾಗಿದೆ. ಎಲ್ಲ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 35 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಗುಂಪೊಂದು ತನ್ನ ಬಟ್ಟೆ ಹರಿದು ಅರೆಬೆತ್ತಲು ಮಾಡಿ ವೀಡಿಯೊವನ್ನೂ ಚಿತ್ರೀಕರಿಸಿದೆ ಎಂದು ಮಹಿಳೆ ದೂರು ನೀಡಿದ್ದರು. ಅಕ್ಕ ಹಾಗೂ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಲಾಗಿತ್ತು. ದೂರು ನೀಡಿದ ಮಹಿಳೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಅವರ ಅಕ್ಕ ವಾಸ್ತವ್ಯ ಇದ್ದ ಸರ್ಕಾರಿ ಭೂಮಿಯನ್ನು ಅಳತೆ ಮಾಡಲು ಕಂದಾಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಧಿಕಾರಿಗಳ ಕಾರ್ಯಕ್ಕೆ ಆರೋಪಿಗಳು ಆಕ್ಷೇಪಿಸಿದರು ಎನ್ನಲಾಗಿದ್ದು, ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ಸ್ಥಳದಿಂದ ವಾಪಾಸು ಕಳುಹಿಸಿದ್ದರು.

Share. Facebook Twitter Pinterest LinkedIn Tumblr Email
Previous Articleಕಾಲೇಜುಗಳಲ್ಲಿ ‘ನೀಲಿ ಚಿತ್ರ’ ಕೋರ್ಸ್‌ ಆರಂಭಕ್ಕೆ ಅಮೆರಿಕ ಸಿದ್ಧತೆ
Next Article ಮಂಗಳೂರು: ಲಾರಿ ಢಿಕ್ಕಿ; ಅಪಘಾತದ ರಭಸಕ್ಕೆ ಸ್ಕೂಟರ್‌ ಸವಾರ ಸ್ಥಳದಲ್ಲೇ ದುರ್ಮರಣ

Related Posts

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

04/06/2022 : 1:54 PM

1 Comment

  1. Israel night club on 27/04/2022 : 5:13 AM 5:13 AM

    I was excited to discover this website. I want to to thank you for your time for this wonderful read!! I definitely liked every part of it and i also have you book-marked to look at new things on your website.

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

ಕಣ್ಣಿಗೆ ಕಾಣುವ ದೇವರು ಅಪ್ಪ

19/06/2022 : 4:07 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

04/06/2022 : 1:54 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.