• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11934
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8478
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಕರಾವಳಿ » ಶರಣ್ ಪಂಪ್ಪೆಲ್’ಗೆ ಮುಸ್ಲಿಮರ ಹಣ ಬೇಕು ಮುಸ್ಲಿಮರು ಬೇಡ – ದೀಪುಶೆಟ್ಟಿಗಾರ್
ದಕ್ಷಿಣ ಕನ್ನಡ

ಶರಣ್ ಪಂಪ್ಪೆಲ್’ಗೆ ಮುಸ್ಲಿಮರ ಹಣ ಬೇಕು ಮುಸ್ಲಿಮರು ಬೇಡ – ದೀಪುಶೆಟ್ಟಿಗಾರ್

News EditorBy News Editor15/11/2021 : 8:31 PMUpdated:15/11/2021 : 8:32 PMNo Comments1 Min Read

ಮಂಗಳೂರು: ವಿಹಿಂಪ ನಾಯಕ ಶರಣ್ ಪಂಪ್ವೆಲ್ ಬಿರುವೆರ್ ಕುಡ್ಲ ಸಂಘಟನೆಯ ವಿರುದ್ದ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲ ಸಂಘಟನೆ ಪತ್ರಿಕಾಗೋಷ್ಠಿ ಕರೆದು ಶರಣ್ ವಿರುದ್ದ ಕಿಡಿಕಾರಿದೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.

ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ ನಾನು ಬಿಲ್ಲವ ಅಲ್ಲ ಆದರೆ ಸಂಘಟನೆಯ ಉತ್ತಮ ಕೆಲಸ ನೋಡಿ ಹೋದವ. ಸಂಘಟನೆಗೆ ಜನ ಬೇಕು ಅಂತ ಓಡೋದಿಲ್ಲ ಜನರೇ ಬಿರುವೆರ್ ಕುಡ್ಲದ ಹಿಂದೆ ಬರ್ತಾರೆ ಎಂದರು. ದುಡ್ಡು ಮತ್ತು ಜಾತಿಯ ಹಿಂದೆ ಹೋದರೆ ಯಾವಾ ಸಂಘಟನೆಗೆ ಜನ ಕಡಿಮೆ ಆಗಬಹುದು ಯೋಚಿಸಿ ಎಂದು ಶರಣ್ ಪಂಪ್ವೆಲ್ ಗೆ ಉತ್ತರ ಕೊಟ್ಟರು.

ಇವರು ಸಿಟಿ ಸೆಂಟರ್ ಸಹಿತ ಹಲವು ಮುಸ್ಲಿಮರ ಮಾಲ್’ಗಳ ಭದ್ರತೆಯ ಗುತ್ತಿಗೆ ಪಡೆದು ಸಾಕಷ್ಟು ಹಣ ಸಂಪಾದಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವ ಅವರಿಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ ಎಂದು ಜನ ಮಾತನಾಡಿಕೊಳ್ತಿದ್ದಾರೆ. ಇದು ಎಷ್ಟು ಸರಿ ಶರಣ್ ಪಂಪ್ವೆಲ್ ಅವರೇ ಎಂದು ದೀಪು ಶೆಟ್ಟಿಗಾರ್ ಪ್ರಶ್ನಿಸಿದರು.

ಬಿರುವೆರ್ ಕುಡ್ಲ ಸಂಘಟನೆಯಲ್ಲಿ ಶರಣ್ ಪಂಪ್ವೆಲ್ ಕ್ಷಮೆಯಾಚಿಸಬೇಕೆಂದು ಸಂಘಟನೆಯ ಪ್ರಮುಕರು ಒತ್ತಾಯಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಕಿಶೋರ್ ಬಾಬು, ವಿದ್ಯಾ, ರಾಕೇಶ್, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleಲೇಡಿಗೋಷನ್ ಮಗು ಅದಲು-ಬದಲು ಪ್ರಕರಣ; ಚಿಕಿತ್ಸೆಗೆ ಸ್ಪಂದಿಸದ ಮಗು ಸಾವು
Next Article ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ನಿವಾಸಕ್ಕೆ ಬೆಂಕಿ!

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2237
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1096
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4354
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.