• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8489
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಕರಾವಳಿ » ಐಸಿಸ್ ಸಂಘಟನೆಯ ಜೊತೆ ನಂಟು; ದೀಪ್ತಿ ಮರಿಯಂಳನ್ನು ದೆಹಲಿಗೆ ಕರೆದೊಯ್ದ ಎನ್ಐಎ
ದಕ್ಷಿಣ ಕನ್ನಡ

ಐಸಿಸ್ ಸಂಘಟನೆಯ ಜೊತೆ ನಂಟು; ದೀಪ್ತಿ ಮರಿಯಂಳನ್ನು ದೆಹಲಿಗೆ ಕರೆದೊಯ್ದ ಎನ್ಐಎ

News EditorBy News Editor05/01/2022 : 10:15 AMUpdated:05/01/2022 : 10:24 AM6 Comments2 Mins Read

ಮಂಗಳೂರು: ಐಸಿಸ್ ಸಂಘಟನೆಯ ಜೊತೆ ನಂಟು ಬೆಳೆಸಿರುವ ಶಂಕೆಯ ಮೇರೆಗೆ ಉಳ್ಳಾಲದ ದೀಪ್ತಿ ಮಾರ್ಲ ಯಾನೆ ಮರಿಯಂ ಎಂಬಾಕೆಯನ್ನು ಸೋಮವಾರ ಬಂಧಿಸಿದ್ದ ಎನ್‌ಐಎ ತಂಡವು ಹೆಚ್ಚಿನ ವಿಚಾರಣೆಗಾಗಿ ಮಂಗಳವಾರ ನಗರದಿಂದ ದೆಹಲಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ದೀಪ್ತಿ ಮಾರ್ಲ ಯಾನೆ ಮರಿಯಂ ಬಳಸುತ್ತಿದ್ದ ಮೊಬೈಲ್ ಫೋನನ್ನು ಎನ್‌ಐಎ ತಂಡವು ವಶಕ್ಕೆ ಪಡೆದಿದೆ. ಅಲ್ಲದೆ ಆಕೆ ಬಳಸುತ್ತಿದ್ದ ಲ್ಯಾಪ್‌ಟಾಪ್‌ನ್ನು ಎನ್‌ಐಎ ತಂಡವು ಈ ಹಿಂದೆಯೇ ವಶಪಡಿಸಿಕೊಂಡು ಹೋಗಿತ್ತು ಎಂದು ತಿಳಿದುಬಂದಿದೆ.

ಉಳ್ಳಾಲದ ಮಾಸ್ತಿಕಟ್ಟೆಯ ಇದಿನಬ್ಬರ ಮೂರನೇ ಮಗನಾಗಿರುವ ಬಿ.ಎಂ. ಪಾಷಾನ ಮೂರನೇ ಮಗನಾಗಿರುವ ಅನಾಸ್ ಅಬ್ದುಲ್ ರೆಹಮಾನ್‌ನ ಪತ್ನಿಯಾಗಿರುವ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಎನ್ಐಎ ವಶಕ್ಕೆ ಪಡೆದುಕೊಂಡಿದೆ. ಅನಾಸ್ ಅಬ್ದುಲ್ ರಹಿಮಾನ್‌ನನ್ನು ಪ್ರೀತಿಸಿ, ದೀಪ್ತಿ ಮಾರ್ಲ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದಳು. ಮೂಲತಃ ಹಿಂದು ಧರ್ಮದವಳಾದ ದೀಪ್ತಿ ಮಾರ್ಲ ಕೊಡಗು ಮೂಲದವಳು. ಮುಸ್ಲಿಂ ಆಗಿ ಮತಾಂತರಗೊಂಡು ಹತ್ತು ವರ್ಷಗಳ ಹಿಂದೆ ಅನಾಸ್ ಅಬ್ದುಲ್ ರೆಹಮಾನ್‌ನನ್ನು ಮದುವೆಯಾಗಿದ್ದರು. ದೇಶದ ಹಲವೆಡೆ ಬಂಧನವಾಗಿರುವ ಐಸಿಸ್ ನೆಟ್‌ವರ್ಕ್ ಸಂಬಂಧಿ‌ ಆರೋಪಿಗಳು ಈಕೆಯ ಹೆಸರನ್ನೇ ಹೇಳಿದ್ದರು. ಹೀಗಾಗಿ ಮರಿಯಂಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಕಳೆದ ಅಗಸ್ಟ್ 4ರಂದು ಜಮ್ಮು ಕಾಶ್ಮೀರದಲ್ಲಿ ಬಂಧನವಾಗಿದ್ದ ಆರು ಮಂದಿ ಉಗ್ರರ ಜೊತೆ ಮರಿಯಂ ಸಂಪರ್ಕ ಹೊಂದಿದ್ದಳು. ಅಲ್ಲದೇ ಜಮ್ಮು ಕಾಶ್ಮೀರಕ್ಕೆ ಹೋಗಿ ಉಗ್ರರನ್ನು ಭೇಟಿಯಾಗಿದ್ದಳು. ಆಗಸ್ಟ್ 4ರಂದು ಎನ್ಐಎ ಅಧಿಕಾರಿಗಳು ಮರಿಯಂಳನ್ನೂ ಬಂಧನ ಮಾಡಬೇಕಿತ್ತು. ಆದರೆ ಮರಿಯಂಳಗೆ ಚಿಕ್ಕ ಮಗುವಿದ್ದ ಕಾರಣ ಆರು ತಿಂಗಳು ಸಮಯಾವಕಾಶ ನೀಡಲಾಗಿತ್ತು. ಈಗ ಉಗ್ರ ಸಂಪರ್ಕ‌ ಪ್ರಕರಣದ ಹಿನ್ನಲೆಯಲ್ಲಿ ಮರಿಯಂಳನ್ನು ಬಂಧನ ಮಾಡಲಾಗಿದೆ. ಕಳೆದ ಬಾರಿ ಆಗಸ್ಟ್ 4ರಂದು ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳ ತಂಡ, ಎರಡು ದಿನಗಳ ದಾಳಿಯ ಬಳಿಕ ಪಾಷಾ ಕಿರಿಯ ಪುತ್ರ ಅಮ್ಮರ್‌ನನ್ನು ಬಂಧಿಸಿತ್ತು. ಉಗ್ರರಿಗೆ ನೆರವಾಗಲು ಹಣ ಸಂಗ್ರಹ ಮಾಡುತ್ತಿದ್ದ ಅಮ್ಮರ್ ಖಾತೆಗೆ ವಿದೇಶದಿಂದ ನೂರಾರು ಕೋಟಿ ರೂಪಾಯಿ ಹರಿದು ಬಂದಿತ್ತು. ಈ ಹಣವನ್ನು ಅಮ್ಮರ್ ಉಗ್ರ ಸಂಘಟನೆಗಳಿಗೆ ನೆರವಾಗುವ ಜನರಿಗೆ ಹಣ ಹಂಚಿದ್ದ.

ಇದರ ಮುಂದುವರಿದ ಭಾಗವಾಗಿ ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ದಿ. ಇದಿನಬ್ಬ ಪುತ್ರ ಬಿ.ಎಂ. ಪಾಷಾ ಮನೆಗೆ ಎನ್‌ಐಎ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ‌. ದೆಹಲಿಯಿಂದ ಬಂದಿದ್ದ ಎನ್‌ಐಎ ತನಿಖಾಧಿಕಾರಿ ಡಿಎಸ್ಪಿ ಕೃಷ್ಣಕುಮಾರ್ ನೇತೃತ್ವದ ಮೂವರ ತಂಡ ಈ ದಾಳಿ ನಡೆಸಿದೆ.

ಈ ಸಂದರ್ಭದಲ್ಲಿ ಬಿ.ಎಂ. ಪಾಷಾ ಸೊಸೆ‌ ದೀಪ್ತಿ ಮಾರ್ಲಾ ಆಲಿಯಾಸ್ ಮರಿಯಂಳನ್ನು ಉಗ್ರ ಸಂಘಟನೆ ಐಸಿಸ್ ಜೊತೆ ನಂಟು‌ ಹೊಂದಿರುವ ಆರೋಪದಲ್ಲಿ ಬಂಧಿಸಿದೆ.‌ ದೀಪ್ತಿ‌ ಮಾರ್ಲಳನ್ನು ಬಂಧಿಸಿ ಉಳ್ಳಾಲದ ಮನೆಯಿಂದ ಟೆಂಪೋ ಟ್ರಾವೆಲರ್ ವಾಹನದಲ್ಲಿ ಕರೆದುಕೊಂಡು ಎನ್‌ಐಎ ತಂಡ ವೆನ್‌ಲಾಕ್ ಜಿಲ್ಲಾಸ್ಪತ್ರೆಗೆ ಕರೆ ತಂದಿತ್ತು. ಮರಿಯಂ ಆರೋಗ್ಯ ತಪಾಸಣೆ ಬಳಿಕ ಜಿಲ್ಲಾ ಕೋರ್ಟ್‌ಗೆ ಹಾಜರುಪಡಿಸಿ ದೆಹಲಿಗೆ ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಬೆಂಗಳೂರಿನಲ್ಲಿ ಶಾಲೆಗಳು ಬಂದ್ !
Next Article ಮೂಡಬಿದಿರೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

6 Comments

  1. zortilo nrel on 05/01/2022 : 3:45 PM 3:45 PM

    Simply desire to say your article is as astounding. The clearness in your post is just nice and i could suppose you are knowledgeable in this subject. Fine with your permission let me to grab your feed to stay up to date with imminent post. Thanks one million and please continue the gratifying work.

    Reply
  2. biome medic on 05/01/2022 : 8:28 PM 8:28 PM

    Heya i’m for the first time here. I found this board and I find It really useful & it helped me out a lot. I hope to give something back and help others like you aided me.

    Reply
  3. biome medic on 05/01/2022 : 9:36 PM 9:36 PM

    Thank you for another informative blog. Where else could I get that type of info written in such an ideal way? I have a project that I’m just now working on, and I have been on the look out for such info.

    Reply
  4. Pallmalldental dental implants London on 06/01/2022 : 1:24 PM 1:24 PM

    Hello! I could have sworn I’ve been to this blog before but after browsing through some of the post I realized it’s new to me. Anyways, I’m definitely happy I found it and I’ll be book-marking and checking back frequently!

    Reply
  5. zomenoferidov on 19/03/2022 : 4:48 AM 4:48 AM

    I was looking at some of your posts on this website and I believe this site is real instructive! Continue posting.

    Reply
  6. zomenoferidov on 22/03/2022 : 1:00 AM 1:00 AM

    I haven¦t checked in here for a while as I thought it was getting boring, but the last few posts are great quality so I guess I¦ll add you back to my daily bloglist. You deserve it my friend 🙂

    Reply

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4358
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.