• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕರಾವಳಿ » ಮಲ್ಪೆ: ಮಸೀದಿ ಮುಂದೆ ಹನುಮಾನ್‌ ಚಾಲೀಸಾ ಪಠಿಸಿದ್ರೆ ಯಾರೂ ವಿರೋಧಿಸಬೇಡಿ – ಮೌಲಾನ ಡಾ| ರಶಾದಿ
ಕರಾವಳಿ

ಮಲ್ಪೆ: ಮಸೀದಿ ಮುಂದೆ ಹನುಮಾನ್‌ ಚಾಲೀಸಾ ಪಠಿಸಿದ್ರೆ ಯಾರೂ ವಿರೋಧಿಸಬೇಡಿ – ಮೌಲಾನ ಡಾ| ರಶಾದಿ

News EditorBy News Editor09/05/2022 : 8:51 AMUpdated:09/05/2022 : 8:51 AMNo Comments1 Min Read

ಮಲ್ಪೆ: ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿಗಳಲ್ಲಿ ಆಜಾನ್‌ ಶಬ್ದವನ್ನು ನಿಯಂತ್ರಿಸಲು ಮೈಕ್‌ಗಳಿಗೆ ಅಳವಡಿಸಲು ಡಿವೈಸ್‌ ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಶಬ್ದ ನಿಯಂತ್ರಣದಲ್ಲಿ ಇರುತ್ತದೆ ಎಂದು ಬೆಂಗಳೂರು ಸಿಟಿ ಜಾಮಿಯಾ ಮಸೀದಿಯ ಖತೀಬ್‌ ಮೌಲಾನ ಡಾ| ಮೊಹಮ್ಮದ್‌ ಮಕ್ಸೂದ್‌ ಇಮ್ರಾನ್‌ ಸಹಾಬ್‌ ರಶಾದಿ ಹೇಳಿದ್ದಾರೆ.

ಯಾರಿಗೂ ತೊಂದರೆ ಕೊಡುವುದು ಸರಿಯಲ್ಲ. ಅದಕ್ಕಾಗಿ ಈ ಡಿವೈಸ್‌ ಸಿದ್ಧಪಡಿಸಲಾಗಿದೆ. ಪ್ರತೀ ಜಿಲ್ಲೆಗೆ ತೆರಳಿ ಈ ಬಗ್ಗೆ ಅರಿವು ಮೂಡಿಸಿ ಅಳವಡಿಸಿಕೊಳ್ಳುವಂತೆ ಮನವಿ ಮಾಡಲಾಗುವುದು. ಇದನ್ನು ಆದಷ್ಟು ಬೇಗ ರಾಜ್ಯದ ಎಲ್ಲ ಮಸೀದಿಗಳಲ್ಲೂ ಅಳವಡಿಕೆ ಮಾಡಲಾಗುವುದು. ಇದನ್ನು ದೇವಸ್ಥಾನ, ಚರ್ಚ್‌, ಗುರುದ್ವಾರಗಳಲ್ಲಿಯೂ ಅಳವಡಿಸಬೇಕಾಗಿದೆ. ಯಾರಿಗೂ ಯಾರೂ ತೊಂದರೆ ಕೊಡಬಾರದು ಎಂದರು.

ಆಜಾನ್‌ಗೆ ಸಂಬಂಧಿಸಿ ಶ್ರೀರಾಮ ಸೇನೆಯವರು ಮಸೀದಿಯ ಮುಂದೆ ಹನುಮಾನ್‌ ಚಾಲೀಸಾ ಪಠಿಸಿದರೆ ಯಾರೂ ವಿರೋಧ ಮಾಡಬಾರದು. ಅವರಿಗೆ ನೀರು ಬೇಕಾದರೆ ನೀರು, ಜ್ಯೂಸ್‌ ಬೇಕಾದರೆ ಜ್ಯೂಸ್‌ ಕೊಡಿ. ಆ ಮೂಲಕ ನಾವು ಸೌಹಾರ್ದದ ಸಂದೇಶವನ್ನು ನೀಡಬೇಕು ಎಂದರು.

Share. Facebook Twitter Pinterest LinkedIn Tumblr Email
Previous Articleದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಅಕ್ರಮ ಚರ್ಚ್ ನಿರ್ಮಾಣ; ಶೀಘ್ರ ತೆರವಿಗೆ ಹಿಂದೂ ಪರ ಸಂಘಟನೆಗಳ ಆಗ್ರಹ
Next Article ಆಝಾನ್ ವಿರುದ್ಧ ಬೆಳ್ಳಂಬೆಳಗ್ಗೆ ದೇವಸ್ಥಾನದಲ್ಲಿ ಭಜನೆ, ಹನುಮಾನ್ ಚಾಲೀಸ್ ಮತ್ತು ಸುಪ್ರಭಾತ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.