• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

    14/08/2022 : 8:21 AM

    ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

    13/08/2022 : 3:51 PM

    ಉಳ್ಳಾಲ: ಆರೋಗ್ಯ ಕೇಂದ್ರದ ಬಾವಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

    13/08/2022 : 10:32 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM

    ಇಂದು ಅಖಂಡ ಭಾರತ ಸಂಕಲ್ಪ ದಿನ

    14/08/2022 : 8:46 AM
  • ಗ್ಯಾಲರಿ
CitizenLive News
Home » ಕರಾವಳಿ » ಮಂಗಳೂರು: ನಕಲಿ ಪ್ರಮಾಣ ಪತ್ರ ತಯಾರಿಸಿ ಎಲ್‌ಐಸಿ ಹಣ ಪಡೆದ ವ್ಯಕ್ತಿಗೆ ಜೈಲು ಶಿಕ್ಷೆ
ದಕ್ಷಿಣ ಕನ್ನಡ

ಮಂಗಳೂರು: ನಕಲಿ ಪ್ರಮಾಣ ಪತ್ರ ತಯಾರಿಸಿ ಎಲ್‌ಐಸಿ ಹಣ ಪಡೆದ ವ್ಯಕ್ತಿಗೆ ಜೈಲು ಶಿಕ್ಷೆ

News EditorBy News Editor07/01/2022 : 10:30 AMUpdated:07/01/2022 : 10:30 AM1 Comment1 Min Read

ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಜೀವವಿಮಾ ಪಾಲಿಸಿಯ ಹಣ ಪಡೆದ ವ್ಯಕ್ತಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗು 10 ಸಾವಿರ ರೂ. ದಂಡ ವಿಧಿಸಿ 2ನೇ ಸಿಜೆಎಂ ನ್ಯಾಯಾಲಯವು ತೀರ್ಪು ನೀಡಿದೆ.

ಶಿವರಾಮ ಶೆಣೈ (55) ಅಪರಾಧಿ. ಈತ ನಗರದ ಕೆಎಸ್. ರಾವ್ ರಸ್ತೆಯ ಪಾಪ್ಯುಲರ್ ಬಿಲ್ಡಿಂಗ್‌ನಲ್ಲಿರುವ ಜೀವವಿಮಾ ಕಚೇರಿಯಲ್ಲಿ ತನ್ನ ಪತ್ನಿ ಸುಮನಾ ಶೆಣೈ ಹೆಸರಿನಲ್ಲಿ ಇದ್ದ 2 ಎಲ್‌ಐಸಿ ಪಾಲಿಸಿಗಳಿಗೆ ತನ್ನನ್ನು ನಾಮ ನಿರ್ದೇಶಿತ ವ್ಯಕ್ತಿಯನ್ನಾಗಿ ಮಾಡಿಕೊಂಡಿದ್ದ. ಪತ್ನಿ ಜೀವಂತ ಇರುವಾಗಲೇ 20.8.2008ರಂದು ಮೃತಪಟ್ಟಿರುವುದಾಗಿ ನಕಲಿ ಪ್ರಮಾಣಪತ್ರ ತಯಾರಿಸಿ 2 ಪಾಲಿಸಿಗಳಿಂದ ಒಟ್ಟು 3,96,922 ರೂ. ಹಣವನ್ನು ಚೆಕ್ ಮೂಲಕ ಪಡೆದುಕೊಂಡಿದ್ದ. ಬಳಿಕ ಆ ಹಣವನ್ನು ತನ್ನ ಹಾಗೂ ಭಾರತಿ ಯಾನೆ ಭಾಗ್ಯಲಕ್ಷ್ಮಿ ಎಂಬವರ ಜಂಟಿ ಖಾತೆಗೆ ಹಾಕಿ ನಗದೀಕರಿಸಿಕೊಂಡಿದ್ದ. ಈ ಬಗ್ಗೆ ಆಗಿನ ಜೀವ ವಿಮಾ ನಿಗಮದ ಶಾಖಾ ಮ್ಯಾನೇಜರ್ ಗಣೇಶ್ ಕಾಮತ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2ನೇ ಆರೋಪಿ ಭಾರತಿ ಯಾನೆ ಭಾಗ್ಯಲಕ್ಷ್ಮೀ ತಲೆಮರೆಸಿಕೊಂಡಿರುವುದರಿಂದ ಆಕೆಯ ವಿರುದ್ಧದ ಪ್ರಕರಣವನ್ನು ಬೇರ್ಪಡಿಸಲಾಗಿದೆ. ಸರ್ಕಾರದ ಪರವಾಗಿ ಮೋಹನ್ ಕುಮಾರ್ ಬಿ. ವಾದಿಸಿದ್ದರು.

Share. Facebook Twitter Pinterest LinkedIn Tumblr Email
Previous Articleಒಮಾನ್‌ನಲ್ಲಿ ಧಾರಾಕಾರ ಮಳೆ; ಜನಜೀವನ ಸಂಪೂರ್ಣ ಅಸ್ಥವ್ಯಸ್ತ
Next Article ಬೆಳ್ತಂಗಡಿ: ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಮೃತ್ಯು

Related Posts

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

1 Comment

  1. 목포출장안마 on 07/01/2022 : 9:02 PM 9:02 PM

    Undeniably believe that which you said. Your favorite justification appeared to
    be on the net the simplest thing to be aware of.

    I say to you, I definitely get annoyed while people think about worries that they
    just do not know about. You managed to hit the nail upon the top as well as defined out the whole thing without having side-effects , people can take a signal.

    Will probably be back to get more. Thanks

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

14/08/2022 : 9:33 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.