• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8490
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಕರಾವಳಿ » ಛೋಟಾ ರಾಜನ್ ಗ್ಯಾಂಗ್ ಜಾಲದೊಳಗೆ ನೆಲ್ಯಾಡಿ ಪಿಗ್ಮಿ ಸಂಗ್ರಾಹಕನ ನಂಟು…!!!
ದಕ್ಷಿಣ ಕನ್ನಡ

ಛೋಟಾ ರಾಜನ್ ಗ್ಯಾಂಗ್ ಜಾಲದೊಳಗೆ ನೆಲ್ಯಾಡಿ ಪಿಗ್ಮಿ ಸಂಗ್ರಾಹಕನ ನಂಟು…!!!

News EditorBy News Editor21/01/2022 : 9:21 AMUpdated:21/01/2022 : 9:21 AM2 Comments2 Mins Read

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ಇವರು ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು, ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಈ ಮಧ್ಯೆ ಜ.18ರಂದು ಮಧ್ಯಾಹ್ನದ ವೇಳೆಗೆ ನೆಲ್ಯಾಡಿಯ ವರದಿಗಾರರೊಬ್ಬರಿಗೆ ವಾಟ್ಸಫ್ ಕರೆ ಮಾಡಿ ನಾನು ಪ್ರವೀಣ್ ಕುಮಾರ್ ಬಿಹಾರದಲ್ಲಿದ್ದು, ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ.

ಪ್ರವೀಣ್‌ಕುಮಾರ್‌ರವರು ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ನೆಲ್ಯಾಡಿಯಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದು ಚಿರಪರಿಚಿತರಾಗಿದ್ದರು. ಇಲ್ಲಿನ ಅಡಿಕೆ ವ್ಯಾಪಾರಿಗಳು, ನೆಲ್ಯಾಡಿಯ ಪ್ರತಿಷ್ಠಿತ ಉದ್ಯಮಿಗಳು ಸೇರಿದಂತೆ ಹಲವು ಮಂದಿಯ ವಿಶ್ವಾಸಗಳಿಸಿಕೊಂಡಿದ್ದ ಅವರು ಕೆಲವರಿಂದ ಲಕ್ಷಕ್ಕೂ ಮಿಕ್ಕಿ ಕೈ ಸಾಲ ಪಡೆದುಕೊಂಡು ಹಿಂತಿರುಗಿಸಲಾಗದೆ ಈಗ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಚಿಟ್‌ಫಂಡ್‌ನಲ್ಲೂ ಇವರಿಂದ ಕೆಲವರಿಗೆ ಮೋಸ ಆಗಿದೆ ಎಂಬ ದೂರುಗಳು ಕೇಳಿಬಂದಿವೆ. ಇವರು ಹಲವು ಮಂದಿಯಿಂದ ರೂ. 55 ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಪ್ರವೀಣ್‌ಕುಮಾರ್‌ರವರು ಜ.3ರಿಂದ ನಾಪತ್ತೆಯಾಗಿದ್ದು ಅವರ ಮೊಬೈಲ್ ಈಗ ಸ್ವಿಚ್ಡ್ ಆಫ್ ಆಗಿದೆ. ಪ್ರವೀಣ್ ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿಯೂ ಆಗಿದ್ದರು. ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಛೋಟಾ ರಾಜನ್ ಸಂಪರ್ಕ…??? ಜ.18 ರಂದು ಮಧ್ಯಾಹ್ನದ ವೇಳೆಗೆ ನೆಲ್ಯಾಡಿ ವರದಿಗಾರರೊಬ್ಬರಿಗೆ 8792930641 ನಂಬರ್ ನಿಂದ ಕರೆ ಮಾಡಿ, ನಾನು ಪ್ರವೀಣ್‌ಕುಮಾರ್ ಬಿಹಾರದಲ್ಲಿದ್ದು, ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿದ್ದೇನೆ ಎಂದಿದ್ದಾರೆ. 1 ವರ್ಷದ ಹಿಂದೆ ನಾನು ಪೆರಿಯಶಾಂತಿಯಲ್ಲಿದ್ದ ವೇಳೆ ಫಾರ್ಚೂನರ್ ಕಾರೊಂದರಲ್ಲಿ ಬಂದವರು ನಾವು ನೆಲ್ಯಾಡಿಯಲ್ಲಿ ಹೊಸ ಉದ್ದಿಮೆ ಆರಂಭಿಸುತ್ತೇವೆ ಎಂದು ಹೇಳಿ ನೆಲ್ಯಾಡಿಯ ಪ್ರತಿಷ್ಠಿತ ಉದ್ಯಮಿಗಳ ಬಗ್ಗೆ ನನ್ನಲ್ಲಿ ವಿಚಾರಿಸಿ ಹೋಗಿದ್ದರು. ಆ ಬಳಿಕ ಅವರು ನನ್ನೊಂದಿಗೆ ಸಂಪರ್ಕದಲ್ಲಿದ್ದು ಹಣ ದ್ವಿಗುಣಗೊಳಿಸುವುದಾಗಿ ಹೇಳಿ ಈ ತನಕ ನನ್ನಿಂದ ಸುಮಾರು 35 ಲಕ್ಷ ರೂ. ಪಡೆದುಕೊಂಡಿದ್ದಾರೆ. ಇದಕ್ಕೆ 70 ಲಕ್ಷ ರೂ. ನೀಡುವುದಾಗಿ ಹೇಳಿ ಜ.3ರಂದು ನನ್ನನ್ನು ಶಿವಮೊಗ್ಗಕ್ಕೆ ಬರಲು ಹೇಳಿದ್ದು, ಅದರಂತೆ ನಾನು ಶಿವಮೊಗ್ಗಕ್ಕೆ ಹೋದಾಗ ಅಲ್ಲಿಂದ ನನ್ನನ್ನು ಬಿಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ. ನಾವು ಛೋಟಾ ರಾಜನ್ ಗ್ಯಾಂಗ್‌ನವರು ಎಂದು ಅವರು ನನ್ನಲ್ಲಿ ಹೇಳುತ್ತಿದ್ದು ಅವರ ಕಣ್ಣುತಪ್ಪಿಸಿ ಅವರದ್ದೇ ಮೊಬೈಲ್‌ನಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ನೆಲ್ಯಾಡಿಯಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಪಡೆದು ವಂಚಿಸಿ ನಾಪತ್ತೆಯಾಗಿರುವ ಪ್ರವೀಣ್‌ಕುಮಾರ್‌ರವರ ಈ ನಡೆ ಅನುಮಾನಕ್ಕೆ ಕಾರಣವಾಗಿದೆ.

ಚೀಟಿ ಬರೆದು ನಾಪತ್ತೆ: ಜ.3 ರಂದು ಮಧ್ಯಾಹ್ನದ ಬಳಿಕ ಪ್ರವೀಣ್ ನಾಪತ್ತೆಯಾಗಿದ್ದು ಅವರು ನಾಪತ್ತೆಯಾದ ಎರಡು ದಿನದ ಬಳಿಕ ಅವರ ಕೋಣೆಯಲ್ಲಿ ಶಿವಮೊಗ್ಗಕ್ಕೆ ಚಿಕಿತ್ಸೆಗೆ ಹೋಗುವುದಾಗಿ ಬರೆದಿದ್ದ ಚೀಟಿಯೊಂದು ಪತ್ತೆಯಾಗಿದೆ. ಪ್ರವೀಣ್‌ರವರು ನರಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೆ ಆತ ಚಿಕಿತ್ಸೆಗೆ ಹೋಗಿರಬಹುದೆಂದು ನಾವು ಶಿವಮೊಗ್ಗಕ್ಕೆ ತೆರಳಿ ಹಲವು ಆಸ್ಪತ್ರೆಗಳಲ್ಲಿ ವಿಚಾರಿಸಿದ್ದೇವೆ. ಆದರೂ ಅವರ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದ ಹಿನ್ನೆಲೆಯಲ್ಲಿ ಜ.8ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇವೆ ಎಂದು ಪ್ರವೀಣ್‌ರವರ ಅಣ್ಣ ರವಿಯವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಉಡುಪಿ: ಆಂಬುಲೆನ್ಸ್’ಗೆ ದಾರಿ ಬಿಡದ ಪ್ರಕರಣ; ಆರೋಪಿ ಅರೆಸ್ಟ್
Next Article ಮಂಗಳೂರು ವಿವಿಯಲ್ಲಿ ‘ಮಕ್ಕಳ ಹಕ್ಕು ಮತ್ತು ರಕ್ಷಣೆ’ ಉಪನ್ಯಾಸ

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

2 Comments

  1. gralion torile on 04/02/2022 : 2:55 PM 2:55 PM

    I was reading through some of your articles on this internet site and I conceive this website is really informative! Keep on putting up.

    Reply
  2. gralion torile on 08/02/2022 : 12:17 AM 12:17 AM

    Wohh precisely what I was searching for, regards for putting up.

    Reply

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.