• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕರಾವಳಿ » ವಾರಾಂತ್ಯದ ಕರ್ಫ್ಯೂಗೆ ರವಿವಾರವೂ ಉತ್ತಮವಾಗಿ ಸ್ಪಂದಿಸಿದ ಮಂಗಳೂರಿನ‌ ಜನತೆ
ದಕ್ಷಿಣ ಕನ್ನಡ

ವಾರಾಂತ್ಯದ ಕರ್ಫ್ಯೂಗೆ ರವಿವಾರವೂ ಉತ್ತಮವಾಗಿ ಸ್ಪಂದಿಸಿದ ಮಂಗಳೂರಿನ‌ ಜನತೆ

newscordinator newscordinatorBy newscordinator newscordinator25/04/2021 : 6:59 PMNo Comments1 Min Read

ಮಂಗಳೂರು: ಕೊರೋನ‌ ಸೋಂಕು ನಿಗ್ರಹದ ಹಿನ್ನಲೆಯಲ್ಲಿ‌ ರಾಜ್ಯ ಸರಕಾರ ಹೊರಡಿಸಿದ‌ ಆದೇಶದಂತೆ ವಾರಾಂತ್ಯದ ಕರ್ಫ್ಯೂಗೆ ಮಂಗಳೂರಿನ‌ ಜನತೆ ರವಿವಾರವೂ ಉತ್ತಮವಾಗಿ ಸ್ಪಂದಿಸಿದ್ದಾರೆ.

ಒಂದೆಡೆ ಪೊಲೀಸರ ಭಯ, ಇನ್ನೊಂದೆಡೆ ಕೋವಿಡ್ 19ರ ತೀವ್ರತೆಯ ಬಗ್ಗೆ ಮನಗಂಡಿರುವ ನಾಗರಿಕರು ಅನಗತ್ಯ ತಿರುಗಾಟಕ್ಕೆ ಕಡಿವಾಣ ಹಾಕಿರುವುದು ವ್ಯಕ್ತವಾಗುತ್ತಿತ್ತು. ಅಂಗಡಿಗಳ ಮುಂದೆ ನೂಕುನುಗ್ಗಲು ಕಾಣಿಸಲಿಲ್ಲ. ಬೆಳಗ್ಗೆಯೇ ಅಗತ್ಯ ಸಾಮಗ್ರಿಗಳನ್ಬು ಖರೀದಿಸಿ ಮನೆಯತ್ತ ಮರಳಿದ್ದಾರೆ. ನಗರದಲ್ಲಿ ಅಗತ್ಯ ವಾಹನಗಳಷ್ಟೇ ಸಂಚರಿಸುತ್ತಿತ್ತು.

ಜಿಲ್ಲೆಯಲ್ಲಿ ಖಾಸಗಿ‌ ಬಸ್ ಸಂಚಾರವು ಶನಿವಾರದಂತೆ ರವಿವಾರವೂ ಸ್ಥಗಿತಗೊಂಡಿತ್ತು. ಹಾಗಾಗಿ‌ ನಗರದ ಆಯಕಟ್ಟಿನ ಪ್ರದೇಶ, ಮಾರುಕಟ್ಟೆ, ಜನನಿಬಿಡ ಸ್ಥಳಗಳು ಬಿಕೋ ಎನ್ನುತ್ತಿತ್ತು. ಇಂದು ಬೆಳಗ್ಗಿನ ಹೊತ್ತು ದಿನಸಿ, ತರಕಾರಿ, ಹಣ್ಣುಹಂಪಲು, ಹಾಲು, ಮೀನು ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಮಾರುಕಟ್ಟೆಗಳು ಮಾತ್ರ ತೆರೆದಿತ್ತು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾತ್ರ ಬೆರಳೆಣಿಕೆಯ‌ ಸರಕಾರಿ ಬಸ್ಸುಗಳು ಸಂಚರಿಸುತ್ತಿತ್ತು. ಕೆಲವೇ ಕೆಲವು ಹೋಟೆಲ್‌ಗಳು ತೆರೆದಿದ್ದು, ಅಲ್ಲಿ ಆಹಾರ- ತಿಂಡಿಗಳ ಪಾರ್ಸೆಲ್‌‌ಗಳ ಸರಬರಾಜಿಗೆ‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇನ್ನೂ ಸ್ಟೇಟ್‌ಬ್ಯಾಂಕ್ ಸಮೀಪದ ಮೀನು ಮಾರುಕಟ್ಟೆ ಬೆಳಗ್ಗೆ ತೆರೆದಿತ್ತು. ಪೊಲೀಸರು ಮಾಸ್ಕ್ ಧರಿಸಲು, ಸುರಕ್ಷಿತ ಅಂತರ ಕಾಪಾಡಲು ಸೂಚನೆ ನೀಡುತ್ತಿದ್ದರು.

Share. Facebook Twitter Pinterest LinkedIn Tumblr Email
Previous Articleಒಂದೇ ಓವರ್‌ನಲ್ಲಿ 5 ಸಿಕ್ಸರ್ ಸಿಡಿಸಿದ ಸಿಎಸ್‌ಕೆ ಆಲ್‌ರೌಂಡರ್‌ ಜಡೇಜಾ
Next Article ಆರ್‌ಸಿಬಿ ವಿರುದ್ಧ ಧೋನಿ ಪಡೆಗೆ 69 ರನ್​ಗಳ ಭರ್ಜರಿ ಗೆಲುವು

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.