• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM3296
    Recent

    ಮಂಗಳೂರು ವಿಮಾನ ನಿಲ್ದಾಣದಿಂದ ಅದಾನಿ ಹೆಸರು ಕೈಬಿಡದಿದ್ದರೆ ಉಗ್ರ ಪ್ರತಿಭಟನೆ: ಐವನ್ ಡಿಸೋಜ

    14/04/2021 : 7:32 PM

    ಉಡುಪಿ: ಮತ್ತೆ75 ಮಂದಿಗೆ ಕೊರೋನ ಪಾಸಿಟವ್!

    14/04/2021 : 12:52 AM

    ಆಕೀಫ್ ಕೊಲೆ ಕೃತ್ಯವನ್ನು ಖಂಡಿಸಿ ಕೆ.ಸಿ ರೋಡ್’ನಲ್ಲಿ ಬೃಹತ್ ಪ್ರತಿಭಟನೆ!

    12/04/2021 : 8:28 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM2008
    Recent

    ರುಚಿಕರ ಬೂಂದಿ ರಾಯಿತಾ ಹೀಗೆ ತಯಾರಿಸಿ!

    22/03/2021 : 7:52 PM

    ನಾ ಕಂಡ ಸ್ವರ್ಗ…!

    13/03/2021 : 10:56 PM

    ಆಫ್ ಲೈನ್ ಕ್ಲಾಸ್ ಶುರುವಾಗಿಯೇ ಬಿಟ್ಟಿತು…..

    09/03/2021 : 1:23 PM
  • ಗ್ಯಾಲರಿ
CitizenLive News
Home » ಕರಾವಳಿ » DIY Bird Feeder’ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಶಂಸೆ!
ದಕ್ಷಿಣ ಕನ್ನಡ

DIY Bird Feeder’ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಶಂಸೆ!

News EditorBy News Editor08/04/2021 : 8:53 PMNo Comments1 Min Read

ಮಂಗಳೂರು: ಬಿಸಿಲ ಬೇಗೆಯಲ್ಲಿ ಇಡೀ ಊರೇ ಧಗ ಧಗ ಎನ್ನುತಿದೆ. ನೀರು ಯಾ ತಂಪಾದ ಆಹಾರ ಸೇವಿಸಬಹುದಾದ ಮಾನವ ಕುಲಕ್ಕೇ ಹೀಗಾಗ ಬೇಕಾದರೆ ಪ್ರಾಣಿ-ಪಕ್ಷಿಗಳು ಏನೇನ್ನ ಬೇಡ?

ಹೌದು. ಪಕ್ಷಿಗಳಿಗೆ ನೀರು, ಆಹಾರ ಬೇಕು. ಅದಕ್ಕಾಗಿ DIY (Do-It-Yourself) ಮಾದರಿಯಲ್ಲಿ ರಚಿಸಲು ಪ್ರೇರಣೆ ನೀಡಿದ್ದು Global Academy ನ ನಿರ್ದೇಶಕ ಆಸ್ಪರ್ ರಝಕ್ ಮತ್ತು ಸಹ್ಯಾದ್ರಿ ಕಾಲೇಜಿನ ಡಾ. ಅನಂತ್ ಪ್ರಭು, ಜಿ ಅವರು. ಇದನ್ನು ಬಹುವಾಗಿ ಮೆಚ್ಚಿಕೊಂಡಿದ್ದು, ಮಂಗಳೂರು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್. ಅವರು ಖುಷಿ ಪಟ್ಟಿದ್ದು, ಅವರಿಗೆ ನೀಡಲಾದ ಮೊದಲ Bird feeder ನೋಡಿದ ಮೇಲೆ.

“ಇದೊಂದು ಅದ್ಭುತ ಪ್ಲಾನ್” ಎಂದು ಹೇಳಿದ ಮಂಗಳೂರಿನ ಜನಸ್ನೇಹಿ ಕಮಿಷನರ್, ಇದು ಎಲ್ಲಾ ಕಡೆ ಪ್ರಚಾರವಾಗಿ ಪಕ್ಷಿಗಳಿಗೆ ಮಾನವರ ಪ್ರೀತಿ ದೊರಕಲಿ ಎಂದರು.

Bird Feeder ಒಂದು ಸರಳ ಉಪಕರಣ ಆಗಿದ್ದು ಯಾರೂ ಕೂಡಾ ತಮ್ಮ ಮನೆಯಲ್ಲಿ ಉಪಯೋಗ ಮಾಡಿ ಹಳೆಯದಾದ ಅಥವಾ ಉಪಯೋಗಕ್ಕೆ ಇಲ್ಲದ ವಸ್ತುಗಳಿಂದ ತಯಾರಿಸಲು ಸಾಧ್ಯ, ಎಂದು ಡಾ.ಅನಂತ್ ಪ್ರಭು.ಜಿ ಮಾಹಿತಿ ನೀಡಿದರು.
“ಬೇಸಿಗೆಯ ಬಿಸಿಯಲ್ಲಿ ಮನುಷ್ಯರೇ ಕಷ್ಟಪಡುತ್ತಿರುವಾಗ ಪಕ್ಷಿಗಳ ಪಾಡು ಹೇಳತೀರದು. ಹಾಗಾಗಿ ನಾವು ನಮಗೆ ಸಿಕ್ಕಿದ ಸ್ಥಳದಲ್ಲಿ ಪಕ್ಷಿಗಳಿಗೆ ನೀರು, ಆಹಾರ ನೀಡಿ ಮಾನವೀಯತೆ ಮೆರೆಯೋಣ, ಎಂದು ರಝಕ್ ಹೇಳಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು, ಕೆಲವೊಂದು ಪಕ್ಷಿಗಳು ಆಹಾರ ಇಲ್ಲದೇ ಬಳಲುವುದು ಮತ್ತು ಗಾಯಗೊಂಡು ನರಳುವುದು ಕೂಡಾ ಕಾಣಿಸುತ್ತದೆ. ಇದನ್ನು ಕಂಡವರು ಸೂಕ್ತ ಪರಿಹಾರಕ್ಕೆ ಶ್ರಮ ಪಡೋಣ” ಎಂದು ಹೇಳಿದರು.

Share. Facebook Twitter Pinterest LinkedIn Tumblr Email
Previous Articleಕೊರೊನಾ ಬಿಗ್ ಶಾಕ್; ರಾಜ್ಯದಲ್ಲಿ 6570 ಮಂದಿಗೆ ಸೋಂಕು
Next Article ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ!

Related Posts

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಭಾರತ ಸೇರಿ 13 ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಿಲ್ಲಿಸಲಿದೆ ಸಿಟಿಬ್ಯಾಂಕ್!

16/04/2021 : 1:06 AM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಮತ್ತೆ ಬಂಧನಕ್ಕೊಳಗಾದ ಟ್ರ್ಯಾಕ್ಟರ್ ಜಾಥಾ ಗಲಭೆ ಆರೋಪಿ ದೀಪ್ ಸಿಧು!

17/04/2021 : 7:04 PM

ಮಿಲ್ಲರ್, ಮೋರಿಸ್ ಅಬ್ಬರ; ರಾಜಸ್ಥಾನ್‌ಗೆ ರೋಚಕ ಜಯ!

16/04/2021 : 2:54 AM

ಭಾರತ ಸೇರಿ 13 ದೇಶಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಿಲ್ಲಿಸಲಿದೆ ಸಿಟಿಬ್ಯಾಂಕ್!

16/04/2021 : 1:06 AM

ವ್ಯವಸ್ಥಿತ ಹನಿಟ್ರ್ಯಾಪ್’ಗೆ ಯುವಕ ಬಲಿ; ಆರೋಪಿಗಳು ಅಂದರ್!

15/04/2021 : 7:35 PM

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಮಂಗಳೂರಿನಲ್ಲಿ ರಂಗಭೂಮಿ ಸರ್ವ ಕಲಾವಿದರ ಸಮಾವೇಶ

14/12/2019 : 4:15 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.