• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕರಾವಳಿ » ಮಂಗಳೂರು: ರಕ್ಷಾ ಬಂಧನವನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಶಿಕ್ಷಕಿ – ಕ್ಷಮೆಯಾಚಿಸಿದ ಮುಖ್ಯೋಪಾಧ್ಯಾಯಿನಿ
ದಕ್ಷಿಣ ಕನ್ನಡ

ಮಂಗಳೂರು: ರಕ್ಷಾ ಬಂಧನವನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಶಿಕ್ಷಕಿ – ಕ್ಷಮೆಯಾಚಿಸಿದ ಮುಖ್ಯೋಪಾಧ್ಯಾಯಿನಿ

News EditorBy News Editor12/08/2022 : 5:54 PMUpdated:12/08/2022 : 5:54 PM1 Comment1 Min Read

ಮಂಗಳೂರು: ನಗರದ ಕಾಟಿಪಳ್ಳ-ಗಣೇಶಪುರ ಸಮೀಪದ ಶಾಲೆಯೊಂದರಲ್ಲಿ ಮಕ್ಕಳ ಕೈಯಲ್ಲಿದ್ದ ರಕ್ಷಾ ಬಂಧನವನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಘಟನೆ ವರದಿಯಾಗಿದೆ.

“ರಕ್ಷೆ ಅಂದರೆ ಅದು devil’s tie (ದೆವ್ವದ ಹಗ್ಗ), ಅದನ್ನು ಕಟ್ಟಿಕೊಳ್ಳಬಾರದು” ಎಂದು ಮುಗ್ಧ ಮಕ್ಕಳನ್ನು ಬೆದರಿಸಿದ್ದ ಶಿಕ್ಷಕಿಯೋರ್ವರು ರಕ್ಷೆಯನ್ನು ಬಲವಂತವಾಗಿ ಕತ್ತರಿಸಿ ಬಿಸಾಕಲು ಹೇಳಿದ್ದರು. ಶಿಕ್ಷಕಿಯ ಮಾತಿಗೆ ಬೆದರಿದ ಮಕ್ಕಳು ಈ ಘಟನೆಯನ್ನು ಮನೆಯವರಿಗೆ ತಿಳಿಸಿದ್ದರು. ಪರಿಣಾಮ ಪೋಷಕರು ಶಿಕ್ಷಕಿಯ ವಿರುದ್ಧ ಸಿಡಿದೆದ್ದು ಮಕ್ಕಳಲ್ಲಿ ಆತ್ಮಸ್ಥೈರ್ಯ ಮೂಡಿಸಿದ್ದರು.

ಸದ್ಯ ಶಾಲೆಯ ಮುಖ್ಯೋಪಾಧ್ಯಾಯಿನಿ ಇಂದು ಎಲ್ಲರ ಮುಂದೆ ಕೈ ಮುಗಿದು, “ನಮ್ಮಿಂದ ತಪ್ಪಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ, ದಯವಿಟ್ಟು ಕ್ಷಮಿಸಿ” ಎಂದು ಕ್ಷಮೆಯಾಚಿಸಿದ್ದಾರೆ. ಮಾತ್ರವಲ್ಲ, ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥರು ಕೂಡ ಪೋಷಕರಲ್ಲಿ ಕ್ಷಮೆ ಕೇಳಿದ್ದು, ಪ್ರಕರಣ ಇತ್ಯರ್ಥಗೊಂಡಿದೆ.

ಇದೇ ಸಂದರ್ಭದಲ್ಲಿ ಪೋಷಕರಲ್ಲಿ ಒಬ್ಬರು ಸ್ವತಃ ಶಾಲೆಯ ಮುಖ್ಯಸ್ಥರಿಗೆ ರಕ್ಷೆಯನ್ನು ಕಟ್ಟಿದ್ದಾರೆ. ಜೊತೆಗೆ ರಕ್ಷೆಯ ಮಹತ್ವವನ್ನು ವಿವರಿಸುತ್ತಾ, “ರಕ್ಷೆ ಈ ದೇಶದ ಗೌರವದ ಸಂಕೇತ, ಕೆಲವು ಮನಸ್ಥಿತಿಯವರು ಇದರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ, ದಯವಿಟ್ಟು ಅವರ ಮಾತಿಗೆ ಬೆಲೆ ಕೊಡಬೇಡಿ” ಎಂದು ಮುಖ್ಯಸ್ಥರಿಗೆ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಮಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಮೃತ್ಯು
Next Article ಇಂದಿನಿಂದ ಮನೆ ಮನೆಯಲ್ಲೂ ರಾರಾಜಿಸಲಿದೆ ರಾಷ್ಟ್ರಧ್ವಜ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

1 Comment

  1. adminiodY on 20/08/2022 : 3:41 AM 3:41 AM

    Levitra Generique Danger buy ivermectin for scabies Viagra Cialis Levitra Online

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.