• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಮೂಡಬಿದಿರೆ: ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಕೊಲೆ ಯತ್ನ

    14/08/2022 : 8:21 AM

    ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ

    13/08/2022 : 3:51 PM

    ಉಳ್ಳಾಲ: ಆರೋಗ್ಯ ಕೇಂದ್ರದ ಬಾವಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

    13/08/2022 : 10:32 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM

    ಇಂದು ಅಖಂಡ ಭಾರತ ಸಂಕಲ್ಪ ದಿನ

    14/08/2022 : 8:46 AM
  • ಗ್ಯಾಲರಿ
CitizenLive News
Home » ಕರಾವಳಿ » ಮಂಗಳೂರು: 8 ವರ್ಷದ ಬಾಲಕಿಯ ಅತ್ಯಾಚಾರ – ಕೊಲೆ!
ದಕ್ಷಿಣ ಕನ್ನಡ

ಮಂಗಳೂರು: 8 ವರ್ಷದ ಬಾಲಕಿಯ ಅತ್ಯಾಚಾರ – ಕೊಲೆ!

News EditorBy News Editor21/11/2021 : 10:53 PMUpdated:21/11/2021 : 10:53 PM6 Comments1 Min Read

ಮಂಗಳೂರು: ಹಂಚು ಮತ್ತು ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಾರ್ಖಂಡ್ ಮೂಲದ ದಂಪತಿಗಳ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಅಮಾನುಷ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.

ಪರಾರಿ ಎಂಬಲ್ಲಿ ರಾಜ್ ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆ ಕಾರ್ಯಾಚರಿಸುತ್ತಿದ್ದು , ಇಲ್ಲಿ ರಾಜ್ಯ, ಹೊರರಾಜ್ಯದ ಪುರುಷ ಮತ್ತು ಮಹಿಳಾ ಕಾರ್ಮಿಕರೂ ದುಡಿಯುತ್ತಿದ್ದಾರೆ. ಈ ಪೈಕಿ ಜಾರ್ಖಂಡ್ ಮೂಲದ ಮಹಿಳೆಯೋರ್ವರ 8 ವರ್ಷದ ಹೆಣ್ಣು ಮಗು ರವಿವಾರ ಸಂಜೆಯಿಂದ ನಾಪತ್ತೆಯಾಗಿತ್ತು.

ಮಧ್ಯಾಹ್ನದ ವೇಳೆಗೆ ಮಗು ನಾಪತ್ತೆಯಾಗಿದ್ದು, ಕೆಲಸದಲ್ಲಿದ್ದ ತಂದೆ ತಾಯಿಗೆ ಸಂಜೆ ನಾಲ್ಕು ಗಂಟೆಯ ವೇಳೆ ಗಮನಕ್ಕೆ ಬಂದಿದೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯನ್ನು ಬದುಕಿಸುವ ಕೊನೆಯ ಪ್ರಯತ್ನ ಎಂಬಂತೆ ಎನ್ನುವ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ, ಬಾಲಕಿ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಇನ್ನೂ ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರಿಂದಾಗಿ ಪೊಲೀಸರು ಶಂಕಿತರನ್ನು ವಶಕ್ಕೆ ಪಡೆದು, ತನಿಖೆಯನ್ನು ಬಿರುಸುಗೊಳಿಸಿದ್ದಾರೆ.

ಹೆಚ್ಚ್ಹಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Share. Facebook Twitter Pinterest LinkedIn Tumblr Email
Previous Articleಮಾಯವಾಯಿತೇ ಫಸ್ಟ್ ಲೋಕಲ್ ಟ್ರೈನ್…!
Next Article ಪುತ್ತೂರು: ಜಮೀನಿನ ವಿಚಾರಕ್ಕೆ ಮಾತಿನ ಚಕಮಕಿ – ನಾಡ ಕೋವಿಯಿಂದ ಶೂಟೌಟ್

Related Posts

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

6 Comments

  1. Best Dating Site on 23/11/2021 : 10:40 AM 10:40 AM

    q3e064

  2. frol pwecerit on 25/11/2021 : 3:04 AM 3:04 AM

    Great write-up, I’m regular visitor of one’s site, maintain up the excellent operate, and It is going to be a regular visitor for a lengthy time.

  3. frol pwecerit on 09/12/2021 : 5:35 AM 5:35 AM

    There is noticeably a bundle to learn about this. I assume you made sure good points in features also.

  4. web hosting brisbane on 09/12/2021 : 2:04 PM 2:04 PM

    I really like what you guys tend to be up too. Such clever work and exposure! Keep up the wonderful works guys I’ve added you guys to my own blogroll.

  5. wordpress hosting brisbane on 09/12/2021 : 2:53 PM 2:53 PM

    Normally I do not read post on blogs, but I would like to say that this write-up very pressured me to take a look at and do it! Your writing taste has been amazed me. Thank you, very nice article.

  6. zomeno feridov on 21/03/2022 : 9:25 AM 9:25 AM

    Some really wonderful blog posts on this site, thank you for contribution. “The key to everything is patience. You get the chicken by hatching the egg, not by smashing it.” by Arnold Glasgow.

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಆಕಾಸಾ ಏರ್‌’ ವಿಮಾನಯಾನ ಕಂಪನಿ ಸ್ಥಾಪಕ ರಾಕೇಶ್ ಜುಂಝನ್‌ವಾಲಾ ವಿಧಿವಶ

14/08/2022 : 10:39 AM

ಇಂದು ರಾಷ್ಟ್ರವನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

14/08/2022 : 10:26 AM

ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

14/08/2022 : 10:08 AM

ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

14/08/2022 : 9:33 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.