• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8492
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ಕರಾವಳಿ » ಉಡುಪಿ: ಆಂಬುಲೆನ್ಸ್’ಗೆ ದಾರಿ ಬಿಡದ ಪ್ರಕರಣ; ಆರೋಪಿ ಅರೆಸ್ಟ್
ಕರಾವಳಿ

ಉಡುಪಿ: ಆಂಬುಲೆನ್ಸ್’ಗೆ ದಾರಿ ಬಿಡದ ಪ್ರಕರಣ; ಆರೋಪಿ ಅರೆಸ್ಟ್

News EditorBy News Editor21/01/2022 : 8:53 AMUpdated:21/01/2022 : 8:53 AMNo Comments1 Min Read

ಮಂಗಳೂರು: ಗಂಭೀರ ಸ್ಥಿತಿಯಲ್ಲಿದ್ದ ರೋಗಿಯೋರ್ವರನ್ನ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಲಾಗಿ ಸುಮಾರು 30ಕಿಲೋ ಮೀಟರ್ ತನಕ ದಾರಿ ಬಿಡದೇ ಕಾರು ಚಾಲಕನೋರ್ವ ಸತಾಯಿಸಿದ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ಗೆ ದಾರಿ ಬಿಟ್ಟು ಕೊಡದೆ ಬರೋಬ್ಬರಿ 30ಕಿ.ಮೀ ಸತಾಯಿಸಿದ ಕಾರು ಚಾಲಕ ಮೊನಿಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸಂಚಾರ ಉತ್ತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಭಟ್ಕಳಕ್ಕೆ ರೋಗಿಯನ್ನು ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮುಲ್ಕಿಯಿಂದ ಆಂಬುಲೆನ್ಸ್ ಮುಂಭಾಗಕ್ಕೆ ಬಂದ ಕೆಎ19 ಎಂಡಿ6843 ನೋಂದಣಿ ಸಂಖ್ಯೆಯ ಚೆವರ್ಲೋ ಬೀಟ್ ಕಾರು ತದನಂತರ ಉಡುಪಿ ನಗರದವರೆಗೂ ದಾರಿ ಮಾಡಿಕೊಡದೇ ಅಡ್ಡಾದಿಡ್ಡಿಯಾಗಿ ಸಂಚರಿಸಿರುವುದನ್ನು ಆಂಬುಲೆನ್ಸ್ ನಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪಾರ್ಕಿಂಗ್ ಲೈಟ್ ಹಾಕುತ್ತಾ ಮುಂದಿನಿಂದ ವೇಗವಾಗಿ ಸಂಚರಿಸುತ್ತಾ ಪದೇ ಪದೇ ಅಡ್ಡಿಪಡಿಸುತ್ತಾ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಯುವಕರು ಇದ್ದಿರೋದಾಗಿ ಆಂಬುಲೆನ್ಸ್ ಚಾಲಕ ಅಯ್ಯೂಬ್ ತಿಳಿಸಿದ್ದರು.

ಅದಾಗ್ಯೂ. ಐಸಿಯು ಆಂಬುಲೆನ್ಸ್ ನಲ್ಲಿ ವೆಂಟಿಲೇಟರ್ ನಲ್ಲಿದ್ದ ರೋಗಿಯನ್ನು 1 ಗಂಟೆ 40 ನಿಮಿಷದಲ್ಲಿ ಭಟ್ಕಳಕ್ಕೆ ತಲುಪಿಸುವಲ್ಲಿ ಆಂಬುಲೆನ್ಸ್ ಚಾಲಕ ಯಶಸ್ವಿಯಾಗಿದ್ದೇವೆ, “ಕಾರು ಚಾಲಕ ಉದ್ಧಟತನ ತೋರುತ್ತಿದ್ದರೂ ರೋಗಿ ಹಾಗೂ ಅವರ ಕುಟುಂಬಿಕರ ಸುರಕ್ಷತೆ ದೃಷ್ಟಿಯಿಂದ ಆಂಬುಲೆನ್ಸ್ ಅನ್ನು ಜಾಗರೂಕವಾಗಿಯೇ ಚಲಾಯಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಆಂಬುಲೆನ್ಸ್ ಚಾಲಕ ಅಯ್ಯೂಬ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಮಂಗಳೂರು: ಕೋವಿಡ್ ಪ್ರಕರಣ ಪತ್ತೆ; ನಗರದ 6 ಶಾಲೆಗಳು ಬಂದ್!
Next Article ಛೋಟಾ ರಾಜನ್ ಗ್ಯಾಂಗ್ ಜಾಲದೊಳಗೆ ನೆಲ್ಯಾಡಿ ಪಿಗ್ಮಿ ಸಂಗ್ರಾಹಕನ ನಂಟು…!!!

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.