• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಶಾರುಕ್‌ ಖಾನ್‌ ಮನೆ ಸಮೀಪದಲ್ಲಿನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ
ರಾಷ್ಟ್ರೀಯ

ಶಾರುಕ್‌ ಖಾನ್‌ ಮನೆ ಸಮೀಪದಲ್ಲಿನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

News EditorBy News Editor10/05/2022 : 9:09 AMUpdated:10/05/2022 : 9:09 AMNo Comments1 Min Read

ಮುಂಬೈ: ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ನಿವಾಸ ‘ಮನ್ನತ್‌’ಗೆ ಸಮೀಪದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್‌ ಪ್ರದೇಶದಲ್ಲಿರುವ 21 ಅಂತಸ್ತಿನ ‘ಜಿವೇಶ್‌’ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಖಚಿತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಂಬೈ ಉಪನಗರ ಅಭಿವೃದ್ಧಿ ಸಚಿವ ಆದಿತ್ಯ ಠಾಕ್ರೆ, ‘ಪಶ್ಚಿಮ ಬಾಂದ್ರಾದಲ್ಲಿರುವ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ವರದಿಯಾಗಿದೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಬಿಎಂಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾವುದೇ ಸಾವಿನ ವರದಿಯಾಗಿಲ್ಲ. ಕಟ್ಟಡದ ಆವರಣದಲ್ಲಿರುವ ನಿವಾಸಿಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ
Next Article ಶ್ರೀಲಂಕಾದಲ್ಲಿ ಭಾರೀ ಹಿಂಸಾಚಾರ – ಸಂಸದ ಸೇರಿದಂತೆ ಐವರು ಸಾವು

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.