• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

    22/05/2022 : 12:02 PM

    ಬಂಟ್ವಾಳ: ಸ್ಕೂಟರ್‌ ಢಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ದುರ್ಮರಣ

    10/05/2022 : 2:23 PM

    ಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ

    10/05/2022 : 9:02 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8489
    Recent

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM

    ಸೈಡ್ ಎಫೆಕ್ಟ್ ಇಲ್ಲದೇ ದೇಹದ ತೂಕ ಇಳಿಸುವುದು ಹೇಗೆ..?

    04/04/2022 : 11:30 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಶಾರುಕ್‌ ಖಾನ್‌ ಮನೆ ಸಮೀಪದಲ್ಲಿನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ
ರಾಷ್ಟ್ರೀಯ

ಶಾರುಕ್‌ ಖಾನ್‌ ಮನೆ ಸಮೀಪದಲ್ಲಿನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

News EditorBy News Editor10/05/2022 : 9:09 AMUpdated:10/05/2022 : 9:09 AMNo Comments1 Min Read

ಮುಂಬೈ: ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ನಿವಾಸ ‘ಮನ್ನತ್‌’ಗೆ ಸಮೀಪದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್‌ ಪ್ರದೇಶದಲ್ಲಿರುವ 21 ಅಂತಸ್ತಿನ ‘ಜಿವೇಶ್‌’ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಖಚಿತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಂಬೈ ಉಪನಗರ ಅಭಿವೃದ್ಧಿ ಸಚಿವ ಆದಿತ್ಯ ಠಾಕ್ರೆ, ‘ಪಶ್ಚಿಮ ಬಾಂದ್ರಾದಲ್ಲಿರುವ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ವರದಿಯಾಗಿದೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಬಿಎಂಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾವುದೇ ಸಾವಿನ ವರದಿಯಾಗಿಲ್ಲ. ಕಟ್ಟಡದ ಆವರಣದಲ್ಲಿರುವ ನಿವಾಸಿಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಆಜಾನ್‌ ವಿಷಯದಲ್ಲಿ ಕೋರ್ಟ್‌ ಆದೇಶ ಪಾಲಿಸುವಲ್ಲಿ ರಾಜ್ಯ ಸರಕಾರ ವಿಫ‌ಲವಾಗಿದೆ – ಮಂಗಳೂರಿನಲ್ಲಿ ಸೂಲಿಬೆಲೆ ಹೇಳಿಕೆ
Next Article ಶ್ರೀಲಂಕಾದಲ್ಲಿ ಭಾರೀ ಹಿಂಸಾಚಾರ – ಸಂಸದ ಸೇರಿದಂತೆ ಐವರು ಸಾವು

Related Posts

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

Leave A Reply Cancel Reply

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಜೋಡಿ!

22/05/2022 : 12:02 PM

ಬೀದಿ ವ್ಯಾಪಾರಿಯ ಮಗಳು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ

17/05/2022 : 12:49 PM

ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಪ್ರಾರಂಭ; ಮಸೀದಿಯ ಹೊರಗೆ ಬಿಗಿ ಭದ್ರತೆ!

14/05/2022 : 12:56 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಮಹಿಳೆಯರ ಹಳ್ಳಿಕಟ್ಟೆಯಲ್ಲಿ ‘ಕೊರೋನಾಮ್ಮಂದೇ’ ಜಪವಂತೆ..!

23/07/2020 : 1:50 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM2
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4357
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.