• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಚಹಾ ಮಾರುತ್ತಿದ್ದ ಹಿಮಾಂಶು ಗುಪ್ತಾ ಈಗ ಐಎಎಸ್‌ ಅಧಿಕಾರಿ
ರಾಷ್ಟ್ರೀಯ

ಚಹಾ ಮಾರುತ್ತಿದ್ದ ಹಿಮಾಂಶು ಗುಪ್ತಾ ಈಗ ಐಎಎಸ್‌ ಅಧಿಕಾರಿ

News EditorBy News Editor13/12/2021 : 1:11 PMUpdated:13/12/2021 : 1:11 PM1 Comment1 Min Read

ಉತ್ತರ ಪ್ರದೇಶದ ಬರೇಲಿಯಲ್ಲಿ ಚಹಾ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಹಿಮಾಂಶು ಗುಪ್ತಾ ಇಂದು ಐಎಎಸ್ ಅಧಿಕಾರಿ. ಲೋಕ ಸೇವಾ ಆಯೋಗದ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಪ್ರತಿಯೊಬ್ಬ ಅಭ್ಯರ್ಥಿಗೂ ದೊಡ್ಡ ಸ್ಪೂರ್ತಿಯಾಗಿದ್ದಾರೆ ಹಿಮಾಂಶು.

ಮೂರು ಬಾರಿ ಪರೀಕ್ಷೆ ತೆಗೆದುಕೊಂಡ ಹಿಮಾಂಶು, ಮೊದಲೆರಡು ಬಾರಿ ಕ್ಲಿಯರ್‌ ಮಾಡಲು ವಿಫಲರಾಗಿದ್ದರು. ಆದರೂ ಸಹ ಭರವಸೆ ಕಳೆದುಕೊಳ್ಳದ ಹಿಮಾಂಶು, 2019ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀ‌ಕ್ಷೆಯಲ್ಲಿ 304ನೇ ರ‍್ಯಾಂಕ್ ಪಡೆದಿದ್ದಾರೆ.

ದಿನಗೂಲಿ ನೌಕರರಾಗಿದ್ದ ಹಿಮಾಂಶು ತಂದೆ ಪುಟ್ಟದೊಂದು ಚಹಾ ಅಂಗಡಿ ತೆರೆದು ತಮ್ಮ ಕುಟುಂಬಕ್ಕೆ ಆಧಾರವಾಗಿದ್ದರು. ಅಪ್ಪನ ಚಹಾದಂಗಡಿಯಲ್ಲಿ ವ್ಯಾಪಾರ ನೋಡಿಕೊಳ್ಳುತ್ತಾ ಪ್ರತಿನಿತ್ಯ ಸುದ್ದಿಪತ್ರಿಕೆಗಳನ್ನು ಓದುತ್ತಿದ್ದ ಹಿಮಾಂಶು ಸ್ವಂತ ಅಧ್ಯಯನ ಹಾಗೂ ಪರಿಶ್ರಮದಿಂದ, ಡಿಜಿಟಲ್ ನೋಟ್ಸ್ ಹಾಗೂ ವಿಡಿಯೋಗಳ ಮೂಲಕ ಯುಪಿಎಸ್‌ಸಿ ಪರೀಕ್ಷೆಗೆ ಸಜ್ಜಾಗಲು ಆರಂಭಿಸಿದರು.

ದೆಹಲಿ ವಿವಿಯ ಹಿಂದೂ ಕಾಲೇಜಿನಲ್ಲಿ ಪದವಿ ಪೂರೈಸಿರುವ ಹಿಮಾಂಶು, ಅದೇ ಮೊದಲ ಬಾರಿಗೆ ಮೆಟ್ರೋ ನಗರವೊಂದಕ್ಕೆ ಭೇಟಿ ನೀಡಿದ್ದಾಗಿ ಹೇಳಿದ್ದಾರೆ.

ತಮ್ಮ ಕುಟುಂಬಕ್ಕೆ ನೆರವಾಗಲೆಂದು ಸರ್ಕಾರಿ ಕಾಲೇಜೊಂದರಲ್ಲಿ ಸಂಶೋಧನಾ ಸ್ಕಾಲರ್‌ ಆಗಿ ಸೇರಿದ್ದ ಹಿಮಾಂಶು, ಈ ಮೂಲಕ ಸ್ಟೈಪಂಡ್ ಪಡೆಯುವುದಲ್ಲದೇ ನಾಗರಿಕ ಸೇವಾ ಪರೀ‌ಕ್ಷೆಗಳಿಗೆ ಸಜ್ಜಾಗಲು ಸೂಕ್ತವಾದ ವಾತಾವರಣ ಸಿಗುತ್ತದೆ ಎಂದರಿತಿದ್ದರು.

ತಮ್ಮ ಮೊದಲ ಯತ್ನದಲ್ಲಿ, ರ‍್ಯಾಂಕಿಂಗ್ ಸ್ವಲ್ಪ ಕಡಿಮೆ ಇದ್ದ ಕಾರಣ ಭಾರತೀಯ ರೈಲ್ವೇ ಸೇವೆಗೆ ನೇಮಕವಾದರೂ ಸಹ ಐಎಎಸ್‌ ಹುದ್ದೆಯೇ ಬೇಕೆಂದು ಮತ್ತೊಮ್ಮೆ ಯತ್ನಿಸಿದ ಹಿಮಾಂಶು, ಕೊನೆಗೂ 304ನೇ ರ‍್ಯಾಂಕ್ ಪಡೆದು ತಮ್ಮ ಕನಸು ನನಸಾಗಿಸಿಕೊಂಡಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಟೀಂ ಇಂಡಿಯಾ’ಗೆ ಎಂಟ್ರಿ ಪಡೆಯಲಿರುವ ಋತುರಾಜ್ ಗಾಯಕ್ ವಾಡ್
Next Article ಗೋವುಗಳ ರಕ್ಷಣೆಗೆ ಶಾಂತಿ ಮಂತ್ರ ಆಗಲ್ಲ, ತಲ್ವಾರ್‌ ಖರೀದಿಸಿ – ಸಾಧ್ವಿ ಸರಸ್ವತಿ

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

1 Comment

  1. Best Dating Site 2022 on 14/12/2021 : 12:02 PM 12:02 PM

    Best Dating Sites for Real Relationships in 2022 click here

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.