• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!
ರಾಷ್ಟ್ರೀಯ

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

News EditorBy News Editor25/06/2022 : 12:52 PMUpdated:25/06/2022 : 12:53 PM1 Comment1 Min Read

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಭಾರತೀಯ ವಾಯುಪಡೆಯು ಶುಕ್ರವಾರ ನೇಮಕಾತಿ ಪ್ರಕ್ರಿಯೆ ಆರಂಭಿಸಿತು. ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಹಿಂಸಾಕೃತ್ಯಗಳು ನಡೆದ ವಾರದ ನಂತರ ನೇಮಕ ಪ್ರಕ್ರಿಯೆ ಆರಂಭವಾಗಿದೆ.

‘ಅಗ್ನಿವೀರವಾಯು’ ಹುದ್ದೆಗೆ ಹೆಸರು ನೋಂದಣಿ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಗಿದೆ’ ಎಂದು ವಾಯುಪಡೆ ಟ್ವೀಟ್ ಮಾಡಿದೆ. ಅಗ್ನಿಪಥ ಯೋಜನೆಯಡಿ ನೇಮಕವಾದವರನ್ನು ‘ಅಗ್ನಿವೀರ’ರು ಎಂದು ಗುರುತಿಸಲಾಗುತ್ತದೆ.

ಕೇಂದ್ರ ಸರ್ಕಾರ ಜೂನ್ 14ರಂದು ಅಗ್ನಿಪಥ ಯೋಜನೆ ಪ್ರಕಟಿಸಿತ್ತು. ನಾಲ್ಕು ವರ್ಷಗಳ ಅವಧಿಗೆ ಹದಿನೇಳೂವರೆ ವರ್ಷದಿಂದ 21 ವರ್ಷದವರೆಗಿನವರನ್ನು ನೇಮಿಸಲಾಗುತ್ತದೆ. ಅವಧಿ ಮುಗಿದ ತರುವಾಯ ಇವರಲ್ಲಿ ಶೇ 25ರಷ್ಟು ಜನರನ್ನು ಸೇನೆಗೆ ಪೂರ್ಣಾವಧಿಗೆ ನೇಮಿಸಿಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಿಸಿತ್ತು.

Share. Facebook Twitter Pinterest LinkedIn Tumblr Email
Previous Articleಕಣ್ಣಿಗೆ ಕಾಣುವ ದೇವರು ಅಪ್ಪ
Next Article ‘ಹುಚ್ಚ’ ಸಿನಿಮಾಗೆ 21ವರ್ಷ;ನೆನಪು ಹಂಚಿಕೊಂಡ ಕಿಚ್ಚ!

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

1 Comment

  1. 💌 Добрый день,на ваши данные утвердили билет на лото. Войдите по ссылке > https://forms.yandex.ru/cloud/62b713466855cca634ae6e2c/?hs=334b6447fdb89e4ad8863c2cbba1f587& 💌 on 02/07/2022 : 8:49 PM 8:49 PM

    j114xn

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.