• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    Winner Announcement – Ms. Uthhan Global 2022, Website Model Contest

    04/06/2022 : 1:13 PM

    ಧರ್ಮಸ್ಥಳದಲ್ಲಿ ಅಪರೂಪದ ಹಾವು ಪತ್ತೆ

    29/05/2022 : 8:17 AM

    ಮಂಗಳೂರು: ಸಮುದ್ರದಲ್ಲಿ ತೇಲಿ ಬರುತ್ತಿದೆ ಜಿಡ್ಡಿನ ಅಂಶ; ಮಾಲಿನ್ಯದ ಮೂಲ ಪತ್ತೆ ಹಚ್ಚಲು ಸೂಚನೆ

    28/05/2022 : 9:01 AM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಕಣ್ಣಿಗೆ ಕಾಣುವ ದೇವರು ಅಪ್ಪ

    19/06/2022 : 4:07 PM

    ಬೇಸಿಗೆ ಕಾಲದಲ್ಲಿ ಆರೋಗ್ಯ ಕೆಡದಿರಲು ಈ ನೈಸರ್ಗಿಕ ಪಾನೀಯಗಳನ್ನು ಕುಡಿಯಿರಿ..

    28/04/2022 : 12:29 PM

    ಭವ್ಯ ಭಾರತವೆಂಬ ದೋಣಿಯ ಅಂಬಿಗ ಅಂಬೇಡ್ಕರ್

    14/04/2022 : 2:49 PM
  • ಗ್ಯಾಲರಿ
CitizenLive News
Home » ರಾಷ್ಟ್ರೀಯ » ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!
ರಾಷ್ಟ್ರೀಯ

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

News EditorBy News Editor04/06/2022 : 1:54 PMUpdated:04/06/2022 : 1:54 PMNo Comments1 Min Read

ವಡೋದರ: ಏಕದಾಂಪತ್ಯ ನಿರ್ಧಾರ ಮಾಡಿರುವ ವಡೋದರದ ಯುವತಿ ಕ್ಷಮಾ ಬಿಂಧು ನಿರ್ಧಾರ ಹುಚ್ಚುತನದ್ದು ಎಂದು ಟೀಕಿಸಿರುವ ಬಿಜೆಪಿ ಮುಖಂಡರು, ಆಕೆ ದೇವಸ್ಥಾನದಲ್ಲಿ ಮದುವೆಯಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ.

ಸಮಾಜಶಾಸ್ತ್ರದಲ್ಲಿ ಪದವಿ ಪಡೆದು ಖಾಸಗಿ ಕಂಪೆನಿಯಲ್ಲಿ ಹಿರಿಯ ನೇಮಕಾತಿ ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಕ್ಷಮಾರ ತಂದೆ ದಕ್ಷಿಣ ಆಫ್ರಿಕಾದಲ್ಲಿ ಇಂಜಿನಿಯರ್ ಆಗಿದ್ದು, ತಾಯಿ ಅಹಮದಾಬಾದ್‍ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಪ್ರತಿಯೊಂದು ಹುಡುಗಿಗೂ ತನ್ನ ಮದುವೆಯ ಬಗ್ಗೆ ಕನಸುಗಳು ಇರುತ್ತವೆ. ವರ ಕುದುರೆಯ ಮೇಲೆ ಬಂದು ಆಕೆಯನ್ನು ಕರೆದುಕೊಂಡು ಹೋಗಬೇಕು ಎಂಬ ನಾನಾ ರೀತಿಯ ಕಲ್ಪನೆಗಳಿರುತ್ತವೆ. ಆದರೆ ಕ್ಷಮಾ ಭಿನ್ನವಾದ ಆಲೋಚನೆ ಹೊಂದಿದ್ದಾಳೆ. ಅಂದರೆ ಆಕೆ ಬೇರೆಯವರನ್ನು ಮದುವೆಯಾಗಲು ಇಷ್ಟ ಪಟ್ಟಿಲ್ಲ. ಬದಲಾಗಿ ತನ್ನಲ್ಲೇ ತನ್ನ ವರನನ್ನು ಕಂಡುಕೊಂಡಿದ್ದಾಳೆ. ಬಹಳ ದಿನಗಳಿಂದ ತನ್ನಲ್ಲೇ ಉಳಿದುಕೊಂಡಿದ್ದ ಆಲೋಚನೆಗಳನ್ನು ಜಾರಿಗೆ ತರಲು ಅಂಜಿ ಮೌನವಾಗಿದ್ದಳು. ಅಂತಿಮವಾಗಿ ದೃಢ ನಿರ್ಧಾರ ಮಾಡಿ ಏಕದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾಳೆ. ಅಂತಿಮವಾಗಿ ಜೂನ್ 11ರಂದು ವಡೋದರದ ದೇವಸ್ಥಾನದಲ್ಲಿ ಎಲ್ಲಾ ಸಂಪ್ರದಾಯಗಳ ಪ್ರಕಾರ ಮದುವೆಯಾಗಲು, ಗೋವಾಕ್ಕೆ ಮಧುಚಂದ್ರಕ್ಕೆ ಹೋಗಲು ನಿರ್ಧರಿಸಿದ್ದಾರೆ.

ಆಕೆಯ ನಿರ್ಧಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿಯ ಅಹಮದಾಬಾದ್‍ನ ಬಿಜೆಪಿ ನಗರ ಘಟಕದ ಅಧ್ಯಕ್ಷೆ ಸುನೀತಾ ಶುಕ್ಲಾ ಯುವತಿಯ ನಿರ್ಧಾರವನ್ನು ವಿರೋಧಿಸಿದ್ದಾರೆ. ಆಕೆ ನಿರ್ಧಾರ ಹುಚ್ಚುತನದ್ದು, ಮದುವೆಯಾಗಲು ದೇವಸ್ಥಾನವನ್ನು ಆಯ್ಕೆ ಮಾಡಿಕೊಂಡಿರುವ ಆಕೆಯ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಆಕೆ ಹಿಂದು ಧರ್ಮದ ವಿರುದ್ಧವಾಗಿ ಯಾವುದೇ ಕ್ರಮಕ್ಕೆ ಮುಂದಾದರೂ ನಾವು ವಿರೋಧಿಸುತ್ತೇನೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಹಿಂದು ಧರ್ಮದಲ್ಲಿ ಏಕದಾಂಪತ್ಯ ಪದ್ಧತಿಗೆ ಅವಕಾಶ ಇಲ್ಲ. ಯುವಕ-ಯುವಕನನ್ನೇ, ಯುವತಿ ಯುವತಿಯನ್ನೇ ಮದುವೆಯಾಗಲು ಅವಕಾಶ ಇಲ್ಲ. ಅನ್ಯಲಿಂಗ ದಾಂಪತ್ಯ ರೂಢಿ, ಸಂಪ್ರದಾಯವಾಗಿದೆ. ಕ್ಷಮಾಳ ರೀತಿ ಏಕದಾಂಪತ್ಯಕ್ಕೆ ಮುಂದಾದರೆ ಹಿಂದುಗಳ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.

Share. Facebook Twitter Pinterest LinkedIn Tumblr Email
Previous Articleಸುವರ್ಣ ಸೌಧದಲ್ಲಿ ಶಾವಿಗೆ ಒಣಗಿಸಿ ಸಸ್ಪೆಂಡ್ ಆಗಿದ್ದ ಮಲ್ಲವ್ವಗೆ ಮರಳಿ ಕೆಲಸ!
Next Article  ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

Related Posts

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

ಸುವರ್ಣ ಸೌಧದಲ್ಲಿ ಶಾವಿಗೆ ಒಣಗಿಸಿ ಸಸ್ಪೆಂಡ್ ಆಗಿದ್ದ ಮಲ್ಲವ್ವಗೆ ಮರಳಿ ಕೆಲಸ!

04/06/2022 : 1:37 PM

Comments are closed.

  • ಇತ್ತೀಚಿನ
  • ಜನಪ್ರಿಯ
  • ಉನ್ನತ ವಿಮೆರ್ಶೆ

‘ಅಗ್ನಿಪಥ’ ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ!

25/06/2022 : 12:52 PM

ಕಣ್ಣಿಗೆ ಕಾಣುವ ದೇವರು ಅಪ್ಪ

19/06/2022 : 4:07 PM

 ಡ್ರಗ್ಸ್​ ಪಾರ್ಟಿ; ಬಾಲಿವುಡ್​ ನಟ ಶಕ್ತಿ ಕಪೂರ್ ಮಗ ಸಿದ್ಧಾಂತ್​ ಕಪೂರ್​​ ಬಂಧನ!

13/06/2022 : 11:37 AM

ಏಕದಾಂಪತ್ಯ; ದೇವಸ್ಥಾನದಲ್ಲಿ ವಿವಾಹಕ್ಕೆ ಅವಕಾಶವಿಲ್ಲವೆಂದ ಬಿಜೆಪಿ!

04/06/2022 : 1:54 PM

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM

ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

31/05/2020 : 7:35 PM

ಕೊರೊನಾ ಎಫೆಕ್ಟ್: ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ತಾತ್ಕಾಲಿಕ ರದ್ದು…!!!

21/03/2020 : 11:42 AM

ಸತತ 8ನೇ ಬಾರಿಗೆ ದೇಶದಲ್ಲೇ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

26/09/2019 : 11:00 PM

ಭಾರತದ ವಿರುದ್ಧ ನಾವು ಯುದ್ಧ ಮಾಡುವುದಕ್ಕೆ ಸಾಧ್ಯವಿಲ್ಲ

26/09/2019 : 11:00 PM

370ನೇ ವಿಧಿ ರದ್ದತಿಗೆ ಪ್ರತೀಕಾರ – ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಉಗ್ರರ ಸಂಚು

26/09/2019 : 11:00 PM
ನಮ್ಮ ಆಯ್ಕೆಗಳು
ರಾಜ್ಯ

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

By News Editor14/05/2022 : 11:51 AM12049
ಕರಾವಳಿ

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬ್ರಹ್ಮಾವರದ ರಿಲ್ಯಾಕ್ಸ್ ಲೀಸರ್ ಪಾರ್ಕ್

By News Editor08/03/2022 : 9:40 AM29
ಅಂತರಾಷ್ಟ್ರೀಯ

ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

By News Editor09/06/2021 : 8:03 PM2244
ರಾಷ್ಟ್ರೀಯ

ವೇಶ್ಯಾವಾಟಿಕೆ’ಗೆ ನೂಕಲ್ಪಟ್ಟ ವಿಧವೆ – ಸಂಗ ಬಯಸಿ ಬಂದವನೇ ಸಹಾಯ ಮಾಡಿದ!

By News Editor07/03/2021 : 12:46 PM1097
ರಾಷ್ಟ್ರೀಯ

ದೇವತೆ ಕೈಯಲ್ಲಿ ಸಿಗರೇಟ್; ವಿವಾದಕ್ಕೆ ಕಾರಣವಾಯ್ತು ಕೇರಳದ ಫೋಟೋಶೂಟ್!

By News Editor24/10/2020 : 8:57 PM1767
ರಾಜ್ಯ

ಹನಿಟ್ರಾಪ್ ಬಲೆಗೆ ಬಿದ್ದ ಸಿನಿಮಾ ನಟ …!!!

By News Editor16/08/2020 : 12:20 PM4359
About Us
About Us

CitizenLive news is committed to conveying only the truth in a rightful manner. All our reports are presented without any prejudice.By adhering to media ethics and being the voice of marginalized

Popular Posts

ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದ ರವಿ ಕಟಪಾಡಿ

16/01/2021 : 1:04 PM

ಕರಾವಳಿಯಲ್ಲಿ ಇಂದು ಕೊರೊನಾ ಸ್ಪೋಟ!

05/07/2020 : 8:25 PM

ಯುಎಇ ಅಧ್ಯಕ್ಷರ ನಿಧನಕ್ಕೆ ಕರ್ನಾಟಕ ಸರ್ಕಾರದಿಂದ ಒಂದು ದಿನ ಶೋಕಾಚರಣೆ

14/05/2022 : 11:51 AM
  • About
  • Privacy
  • Contact

Copyright © 2019 CitizenLive News | Designed by:

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.