• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ರಾಜ್ಯ » ಮೂರೇ ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ – ಮಹತ್ವದ ಸುಳಿವು ಕೊಟ್ಟ ಬಿ.ಎಸ್.ಯಡಿಯೂರಪ್ಪ
ರಾಜ್ಯ

ಮೂರೇ ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ – ಮಹತ್ವದ ಸುಳಿವು ಕೊಟ್ಟ ಬಿ.ಎಸ್.ಯಡಿಯೂರಪ್ಪ

News EditorBy News Editor07/05/2022 : 9:45 AMUpdated:07/05/2022 : 9:45 AMNo Comments1 Min Read

ಬೆಂಗಳೂರು: ಸಂಪುಟ ಪುನಾರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಅದರ ಬಗ್ಗೆ ಹೇಳಲು ನಾವ್ಯಾರು? ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮ. ಇನ್ನು ಮೂರು ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದುಬೈ ಪ್ರವಾಸಕ್ಕೆ ಹೊರಟ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ದುಬೈ ಬಸವ ಸಮಿತಿಯಿಂದ ನಾಳೆ ಯಡಿಯೂರಪ್ಪನವರಿಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ. ಸೋಮವಾರ ಬಿ ಎಸ್ ವೈ ಮರಳಿ ಬೆಂಗಳೂರಿಗೆ ಬರಲಿದ್ದಾರೆ.

ಬಹಳ ಜನ ಪಕ್ಷಕ್ಕೆ ಇನ್ನೂ ಬರುವವರಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ. ಪ್ರತಿ ಜಿಲ್ಲೆಯಿಂದಲೂ ಪಕ್ಷಕ್ಕೆ ಬರುತ್ತಾರೆ. ಅದರಲ್ಲೂ ಮಂಡ್ಯದಿಂದ ಅನೇಕ ಜನ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. 150 ಸ್ಥಾನ ಗೆಲ್ಲುವುದು ನಮ್ಮ ಗುರಿ. ಪ್ರಧಾನಿಯವರಿಗೆ 150 ಕ್ಷೇತ್ರ ಗೆಲ್ಲುವ ಭರವಸೆ ಕೊಟ್ಟಿದ್ದೇವೆ. ಆ ಗುರಿ ಮುಟ್ಟಲು ರಾಜ್ಯ ಪ್ರವಾಸ ಮಾಡುತ್ತೇವೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಹೇಳಿಕೆ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಪಕ್ಷದ ನಾಯಕರು ಅದನ್ನು ನೋಡಿಕೊಳ್ಳುತ್ತಾರೆ ಎಂದರು.

Share. Facebook Twitter Pinterest LinkedIn Tumblr Email
Previous Articleರಾಜ್ಯದಲ್ಲೇ ಪ್ರಥಮ.. ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ
Next Article ರಾಜಕೀಯ ಚರ್ಚೆಗೆ ಗ್ರಾಸವಾಗಿದೆ ಶಾ-ಗಂಗೂಲಿ ಭೇಟಿ; ಬಿಜೆಪಿ ಪಕ್ಷ ಸೇರ್ತಾರಾ ಮಾಜಿ ಕ್ರಿಕೆಟಿಗ..?

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.