• ಮುಖಪುಟ
  • ಕರಾವಳಿ
    • ದಕ್ಷಿಣ ಕನ್ನಡ
    • ಉಡುಪಿ
    • ಕಾಸರಗೋಡು
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    • ಆರೋಗ್ಯ
    • ಪಾಕ ಶಾಲೆ
    • ಕಲಾಭೂಮಿಕೆ
    • ವಿಶೇಷ ಅಂಕಣ
    • ಸ್ಟೂಡೆಂಟ್ಸ್ ಗ್ಯಾಲರಿ
    • ತುಳು ಚಾವಡಿ
  • ಗ್ಯಾಲರಿ
Facebook Twitter Instagram
  • Advertising
  • Careers
  • Contact Us
Facebook Twitter LinkedIn Pinterest RSS
CitizenLive News
  • ಮುಖಪುಟ
  • ಕರಾವಳಿ
    1. ದಕ್ಷಿಣ ಕನ್ನಡ
    2. ಉಡುಪಿ
    3. ಕಾಸರಗೋಡು
    Featured

    ಕರಾವಳಿಯಲ್ಲಿ ಇಂದು ಮತ್ತೆ ಕೊರೋನಾ ಮಹಾ ಸ್ಪೋಟ

    By newscordinator newscordinator31/05/2020 : 7:35 PM11937
    Recent

    ಪುತ್ತೂರು: ಸಿಂಗಾಣಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

    15/08/2022 : 11:10 AM

    ಮಂಗಳೂರಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ; ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

    15/08/2022 : 10:19 AM

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಾಟಿಂಗ್ ಮಾಡುತ್ತಿದ್ದ ಯುವಕ – ಯುವತಿಯ ತೀವ್ರ ತಪಾಸಣೆ

    14/08/2022 : 7:01 PM
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಸಿನಿಮಾ
  • ಕ್ರೈಂ – ಬುಕ್
  • ಸಿ – ಸ್ಪೆಶಲ್
    1. ಆರೋಗ್ಯ
    2. ಪಾಕ ಶಾಲೆ
    3. ಕಲಾಭೂಮಿಕೆ
    4. ವಿಶೇಷ ಅಂಕಣ
    5. ಸ್ಟೂಡೆಂಟ್ಸ್ ಗ್ಯಾಲರಿ
    6. ತುಳು ಚಾವಡಿ
    Featured

    186 ವರ್ಷದ ಬಳಿಕ ಅಂತ್ಯಕ್ರಿಯೆ ನಡೆಸಲ್ಪಟ್ಟ ಮಹಿಳೆ

    By News Editor29/05/2020 : 1:09 AM8495
    Recent

    ಆ ಸಂಭ್ರಮದ ದಿನಗಳು ಇನ್ನೆಲ್ಲಿ…

    23/09/2022 : 10:11 PM

    ಅಖಂಡವಾಗಿದ್ದ ಈ ರಾಷ್ಟ್ರ ತ್ರಿಖಂಡವಾದದ್ದು ಹೇಗೆ..?

    14/08/2022 : 10:08 AM

    ಕೃಷ್ಣನ ಆಶಯದಂತೆ ಭಾರತ ಉತ್ತುಂಗಕ್ಕೆ ಏರಲಿ.. ಅಖಂಡ ಭಾರತದ ಕನಸು ನನಸಾಗಲಿ

    14/08/2022 : 9:33 AM
  • ಗ್ಯಾಲರಿ
CitizenLive News
Home » ಕ್ರೀಡೆ » ಆರ್‌ಸಿಬಿ ವಿರುದ್ಧ ಧೋನಿ ಪಡೆಗೆ 69 ರನ್​ಗಳ ಭರ್ಜರಿ ಗೆಲುವು
ಕ್ರೀಡೆ

ಆರ್‌ಸಿಬಿ ವಿರುದ್ಧ ಧೋನಿ ಪಡೆಗೆ 69 ರನ್​ಗಳ ಭರ್ಜರಿ ಗೆಲುವು

newscordinator newscordinatorBy newscordinator newscordinator25/04/2021 : 7:35 PMNo Comments1 Min Read

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಟೂರ್ನಿಯ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುಂಡಿದೆ. ಧೋನಿ ಪಡೆ 69 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಆರ್‌ಸಿಬಿ ಪರ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 34 (15), ನಂತರ ಬಂದ‌ ಮ್ಯಾಕ್ಸ್‌ವೆಲ್ 22 (15) ಹೊರತುಪಡಿಸಿ ಇನ್ಯಾರೂ ಉತ್ತಮ ಆಟ ಪ್ರದರ್ಶಿಸಿಲ್ಲ. ಎಬಿಡಿ, ಕೊಹ್ಲಿ ಸಹಿತ ಪ್ರಮುಖ ದಾಂಡಿಗರು 10 ರನ್ ದಾಟದೇ ಔಟ್ ಆಗಿದ್ದಾರೆ. ಈ ಮೂಲಕ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಗೆದ್ದು ಬೀಗಿದೆ. ಚೆನ್ನೈ ಪರ ಜಡೇಜಾ ಬೌಲಿಂಗ್‌ನಲ್ಲೂ ಮಿಂಚಿದ್ದಾರೆ. 4 ಓವರ್‌ಗೆ ಕೇವಲ 13 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಇಮ್ರಾನ್ ತಾಹಿರ್ 2 ವಿಕೆಟ್ ಪಡೆದಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 192 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಚೆನ್ನೈ ಪರ ಡುಪ್ಲೆಸಿಸ್ 50 (41), ಗಾಯಕ್‌ವಾಡ್ 33 (25) ಉತ್ತಮ ಆರಂಭ ನೀಡಿದ್ದರು. ನಂತರ ಬಂದ ರೈನಾ 24, ರಾಯುಡು 14, ಧೋನಿ 3 ಬಾಲ್ ಆಡಿ 2 ರನ್ ದಾಖಲಿಸಿ ಇನ್ನಿಂಗ್ಸ್ ಕಟ್ಟಿದ್ದರು.

ಆರಂಭಿಕ ಎರಡು ವಿಕೆಟ್ ಕುಸಿತದ ಬಳಿಕ ಚೆನ್ನೈ ಅಲ್ಪಮೊತ್ತದ ಟಾರ್ಗೆಟ್ ನೀಡುವ ನಿರೀಕ್ಷೆ ಮೂಡಿಸಿತ್ತು. ಆದರೆ ಅಂತಿಮವಾಗಿ ಜಡೇಜಾ ಅಬ್ಬರಿಸಿದರು. ಜಡೇಜಾ 28 ಬಾಲ್‌ಗೆ 5 ಸಿಕ್ಸರ್, 4 ಬೌಂಡರಿ ಸಹಿತ 62 ರನ್ ಕಲೆಹಾಕಿದ್ದರು. ಆರ್‌ಸಿಬಿ ಪರ ಹರ್ಷಲ್ ಪಟೇಲ್ 3 ವಿಕೆಟ್ ಹಾಗೂ ಚಹಾಲ್ 1 ವಿಕೆಟ್ ಪಡೆದಿದ್ದರು.

Share. Facebook Twitter Pinterest LinkedIn Tumblr Email
Previous Articleವಾರಾಂತ್ಯದ ಕರ್ಫ್ಯೂಗೆ ರವಿವಾರವೂ ಉತ್ತಮವಾಗಿ ಸ್ಪಂದಿಸಿದ ಮಂಗಳೂರಿನ‌ ಜನತೆ
Next Article ಕೇಂದ್ರ ಸರಕಾರ ನಾಯಕತ್ವ ಶಕ್ತಿ ಕಳೆದುಕೊಂಡಿದೆ; ಶಿವಸೇನೆ ಆರೋಪ..!

Related Posts

ಇಂಡೋ-ಪಾಕ್ ಪ್ರೇಮ ಕಥೆ – ಪೋಲೀಸರ ಬಲೆಗೆ ಬಿದ್ದ ಇಕ್ರಾ-ಯಾದವ್ ಜೋಡಿ!

24/01/2023 : 1:32 PM

‘ಗೌಜಿ ಗಮ್ಮತ್‌’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ – ಶೀಘ್ರದಲ್ಲೇ ಸಿನಿಮಾ ಬೆಳ್ಳಿತೆರೆಗೆ!

19/01/2023 : 10:54 PM

ಆ ಸಂಭ್ರಮದ ದಿನಗಳು ಇನ್ನೆಲ್ಲಿ…

23/09/2022 : 10:11 PM

Comments are closed.

Copyright © 2019 CitizenLive News | Designed by:
  • About
  • Privacy
  • Contact

Type above and press Enter to search. Press Esc to cancel.